ಬ್ರೇಕಿಂಗ್ ನ್ಯೂಸ್
11-01-21 12:25 pm Headline Karnataka News Network ಕರ್ನಾಟಕ
ಮೈಸೂರು, ಜ.11: ಕೊನೆಗೂ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿಬಂದಿದೆ. ಜ.13 ಅಥವಾ 14 ರಂದು ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರ ಸೂಚನೆ ಬಂದ ಕೂಡಲೇ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡಲಿದ್ದೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ಸುತ್ತೂರಿನ ಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ , 13 ಅಥವಾ 14ಕ್ಕೆ ಮಾಡಬೇಕೆಂಬ ಬಗ್ಗೆ ಸೂಚನೆ ಇದೆ. 13 ರ ಸಂಜೆ 4 ಗಂಟೆ ಬಳಿಕ ಅಮಾವಾಸ್ಯೆ ಇರುವುದಿಲ್ಲ. ಇದೆಲ್ಲಾ ನೋಡಿಕೊಂಡೆ ತೀರ್ಮಾನ ಮಾಡಲಾಗಿದೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚನೆ ಬಂದ ಕೂಡಲೇ ಸಚಿವ ಸಂಪುಟಕ್ಕೆ ಕೈಹಾಕಲಿದ್ದೇನೆ. ಆದರೆ ಸಂಪುಟ ವಿಸ್ತರಣೆಯೋ, ಪುನರ್ ರಚನೆಯೋ ನಿಮಗೇ ಗೊತ್ತಾಗಲಿದೆ ಎನ್ನುವ ಮೂಲಕ ಸಂಪುಟ ಪುನಾರಚನೆಯ ಬಗೆಗೂ ಸುಳಿವು ನೀಡಿದರು. ಸಂಪುಟ ಪುನಾರಚನೆಯಾದಲ್ಲಿ ಹಲವರನ್ನು ಕೈಬಿಟ್ಟು ಕೆಲವರನ್ನು ಸೇರಿಸಿ ಖಾತೆಗಳ ಬದಲಾವಣೆ ಆಗಲಿದೆ.

ಇದೇ ವೇಳೆ, ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿರುವುದನ್ನೂ ಸಿಎಂ ಹೇಳಿದ್ದಾರೆ. ಕೋವಿಡ್ ನಂತರ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ.ಈ ಹಿನ್ನೆಲೆಯಲ್ಲಿ ಜನಪರ, ಅಭಿವೃದ್ಧಿ ಪರ ಬಜೆಟ್ ನೀಡಲಿದ್ದೇವೆ. ಮಾರ್ಚ್ ವೇಳೆಗೆ ಬಜೆಟ್ ತಯಾರಿ ಪೂರ್ಣಗೊಳ್ಳಲಿದೆ. ನನಗೆ ಉತ್ತಮ ಬಜೆಟ್ ಮಂಡಿಸುವ ವಿಶ್ವಾಸವಿದೆ ಎಂದರು.
ಸಿಎಂ ಬದಲಾವಣೆ ಚರ್ಚೆಯ ನಡುವೆಯೂ ಸಿಎಂ ಬಿಎಸ್ ವೈ ಬಜೆಟ್ ಮಂಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದು ಕುತೂಹಲ ಮೂಡಿಸಿದೆ.
The much-awaited cabinet expansion in Karnataka could take place on 13 or 14th said Chief Minister BS Yediyurappa indicated in Mysore.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm