ಬ್ರೇಕಿಂಗ್ ನ್ಯೂಸ್
11-01-21 03:09 pm Headline Karnataka News Network ಕರ್ನಾಟಕ
ಕಾಸರಗೋಡು, ಜ.11: ಒಂದೂವರೆ ವರ್ಷದ ಮಗು ಸೀಮೆ ಎಣ್ಣೆ ಕುಡಿದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಉದುಮದಲ್ಲಿ ನಡೆದಿದೆ.
ಉದುಮದ ಎರಾಲ್ ನಿವಾಸಿ ದಾಸ್ ಮತ್ತು ರೇಣುಕಾ ದಂಪತಿಯ ಒಂದೂವರೆ ವರ್ಷದ ಪುತ್ರ ಹೃತಿಕ್ ಮೃತ ದುರ್ದೈವಿ. ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಅಕಸ್ಮಾತ್ ಸೀಮೆ ಎಣ್ಣೆ ಇದ್ದ ಬಾಟಲಿಯನ್ನು ಕೈಗೆತ್ತಿಕೊಂಡು ಕುಡಿದು ಬಿಟ್ಟಿದೆ. ಕೂಡಲೇ ಮಗು ಅಸ್ವಸ್ಥಕ್ಕೀಡಾಗಿದ್ದು, ಮನೆಯವರು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ, ಅಲ್ಲಿನ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ, ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಆದರೆ, ಮಂಗಳೂರಿಗೆ ಕೊಂಡೊಯ್ಯುವಷ್ಟರಲ್ಲಿ ಮಗು ಮೃತಪಟ್ಟಿದೆ.
ಸಂಬಂಧಿಕರ ಮನೆಯಲ್ಲಿ ಪೈಂಟಿಂಗ್ ಕೆಲಸ ಇದ್ದುದರಿಂದ ಅದಕ್ಕಾಗಿ ಸೀಮೆ ಎಣ್ಣೆಯನ್ನು ತಂದು ಮನೆಯ ಜಗುಲಿಯಲ್ಲಿ ಇರಿಸಲಾಗಿತ್ತು. ಆದರೆ, ಅಲ್ಲಿ ಆಟವಾಡುತ್ತಿದ್ದ ಮಗು ಅದನ್ನು ಎತ್ತಿಕೊಂಡು ನೀರು ಎಂದು ಕುಡಿದು ಬಿಟ್ಟಿದೆ ಎನ್ನಲಾಗಿದೆ. ಸಣ್ಣ ನಿರ್ಲಕ್ಷ್ಯಕ್ಕೆ ಮಗುವಿನ ಪ್ರಾಣ ಹೋದಂತಾಗಿದೆ.
A toddler tragically died at Uduma here on Sunday January 10 after she accidentally consumed kerosene. The deceased has been identified asone-and-half-year-old Hrithik, son of Das and Renuka, residents of Erol, Uduma.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm