ಬ್ರೇಕಿಂಗ್ ನ್ಯೂಸ್
11-01-21 03:09 pm Headline Karnataka News Network ಕರ್ನಾಟಕ
ಕಾಸರಗೋಡು, ಜ.11: ಒಂದೂವರೆ ವರ್ಷದ ಮಗು ಸೀಮೆ ಎಣ್ಣೆ ಕುಡಿದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಉದುಮದಲ್ಲಿ ನಡೆದಿದೆ.
ಉದುಮದ ಎರಾಲ್ ನಿವಾಸಿ ದಾಸ್ ಮತ್ತು ರೇಣುಕಾ ದಂಪತಿಯ ಒಂದೂವರೆ ವರ್ಷದ ಪುತ್ರ ಹೃತಿಕ್ ಮೃತ ದುರ್ದೈವಿ. ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಅಕಸ್ಮಾತ್ ಸೀಮೆ ಎಣ್ಣೆ ಇದ್ದ ಬಾಟಲಿಯನ್ನು ಕೈಗೆತ್ತಿಕೊಂಡು ಕುಡಿದು ಬಿಟ್ಟಿದೆ. ಕೂಡಲೇ ಮಗು ಅಸ್ವಸ್ಥಕ್ಕೀಡಾಗಿದ್ದು, ಮನೆಯವರು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ, ಅಲ್ಲಿನ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ, ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಆದರೆ, ಮಂಗಳೂರಿಗೆ ಕೊಂಡೊಯ್ಯುವಷ್ಟರಲ್ಲಿ ಮಗು ಮೃತಪಟ್ಟಿದೆ.
ಸಂಬಂಧಿಕರ ಮನೆಯಲ್ಲಿ ಪೈಂಟಿಂಗ್ ಕೆಲಸ ಇದ್ದುದರಿಂದ ಅದಕ್ಕಾಗಿ ಸೀಮೆ ಎಣ್ಣೆಯನ್ನು ತಂದು ಮನೆಯ ಜಗುಲಿಯಲ್ಲಿ ಇರಿಸಲಾಗಿತ್ತು. ಆದರೆ, ಅಲ್ಲಿ ಆಟವಾಡುತ್ತಿದ್ದ ಮಗು ಅದನ್ನು ಎತ್ತಿಕೊಂಡು ನೀರು ಎಂದು ಕುಡಿದು ಬಿಟ್ಟಿದೆ ಎನ್ನಲಾಗಿದೆ. ಸಣ್ಣ ನಿರ್ಲಕ್ಷ್ಯಕ್ಕೆ ಮಗುವಿನ ಪ್ರಾಣ ಹೋದಂತಾಗಿದೆ.
A toddler tragically died at Uduma here on Sunday January 10 after she accidentally consumed kerosene. The deceased has been identified asone-and-half-year-old Hrithik, son of Das and Renuka, residents of Erol, Uduma.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am