ಬ್ರೇಕಿಂಗ್ ನ್ಯೂಸ್
11-01-21 03:09 pm Headline Karnataka News Network ಕರ್ನಾಟಕ
ಕಾಸರಗೋಡು, ಜ.11: ಒಂದೂವರೆ ವರ್ಷದ ಮಗು ಸೀಮೆ ಎಣ್ಣೆ ಕುಡಿದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಉದುಮದಲ್ಲಿ ನಡೆದಿದೆ.
ಉದುಮದ ಎರಾಲ್ ನಿವಾಸಿ ದಾಸ್ ಮತ್ತು ರೇಣುಕಾ ದಂಪತಿಯ ಒಂದೂವರೆ ವರ್ಷದ ಪುತ್ರ ಹೃತಿಕ್ ಮೃತ ದುರ್ದೈವಿ. ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಅಕಸ್ಮಾತ್ ಸೀಮೆ ಎಣ್ಣೆ ಇದ್ದ ಬಾಟಲಿಯನ್ನು ಕೈಗೆತ್ತಿಕೊಂಡು ಕುಡಿದು ಬಿಟ್ಟಿದೆ. ಕೂಡಲೇ ಮಗು ಅಸ್ವಸ್ಥಕ್ಕೀಡಾಗಿದ್ದು, ಮನೆಯವರು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ, ಅಲ್ಲಿನ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ, ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಆದರೆ, ಮಂಗಳೂರಿಗೆ ಕೊಂಡೊಯ್ಯುವಷ್ಟರಲ್ಲಿ ಮಗು ಮೃತಪಟ್ಟಿದೆ.
ಸಂಬಂಧಿಕರ ಮನೆಯಲ್ಲಿ ಪೈಂಟಿಂಗ್ ಕೆಲಸ ಇದ್ದುದರಿಂದ ಅದಕ್ಕಾಗಿ ಸೀಮೆ ಎಣ್ಣೆಯನ್ನು ತಂದು ಮನೆಯ ಜಗುಲಿಯಲ್ಲಿ ಇರಿಸಲಾಗಿತ್ತು. ಆದರೆ, ಅಲ್ಲಿ ಆಟವಾಡುತ್ತಿದ್ದ ಮಗು ಅದನ್ನು ಎತ್ತಿಕೊಂಡು ನೀರು ಎಂದು ಕುಡಿದು ಬಿಟ್ಟಿದೆ ಎನ್ನಲಾಗಿದೆ. ಸಣ್ಣ ನಿರ್ಲಕ್ಷ್ಯಕ್ಕೆ ಮಗುವಿನ ಪ್ರಾಣ ಹೋದಂತಾಗಿದೆ.
A toddler tragically died at Uduma here on Sunday January 10 after she accidentally consumed kerosene. The deceased has been identified asone-and-half-year-old Hrithik, son of Das and Renuka, residents of Erol, Uduma.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm