ಬ್ರೇಕಿಂಗ್ ನ್ಯೂಸ್
11-01-21 03:09 pm Headline Karnataka News Network ಕರ್ನಾಟಕ
ಕಾಸರಗೋಡು, ಜ.11: ಒಂದೂವರೆ ವರ್ಷದ ಮಗು ಸೀಮೆ ಎಣ್ಣೆ ಕುಡಿದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಉದುಮದಲ್ಲಿ ನಡೆದಿದೆ.
ಉದುಮದ ಎರಾಲ್ ನಿವಾಸಿ ದಾಸ್ ಮತ್ತು ರೇಣುಕಾ ದಂಪತಿಯ ಒಂದೂವರೆ ವರ್ಷದ ಪುತ್ರ ಹೃತಿಕ್ ಮೃತ ದುರ್ದೈವಿ. ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಅಕಸ್ಮಾತ್ ಸೀಮೆ ಎಣ್ಣೆ ಇದ್ದ ಬಾಟಲಿಯನ್ನು ಕೈಗೆತ್ತಿಕೊಂಡು ಕುಡಿದು ಬಿಟ್ಟಿದೆ. ಕೂಡಲೇ ಮಗು ಅಸ್ವಸ್ಥಕ್ಕೀಡಾಗಿದ್ದು, ಮನೆಯವರು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ, ಅಲ್ಲಿನ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ, ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಆದರೆ, ಮಂಗಳೂರಿಗೆ ಕೊಂಡೊಯ್ಯುವಷ್ಟರಲ್ಲಿ ಮಗು ಮೃತಪಟ್ಟಿದೆ.
ಸಂಬಂಧಿಕರ ಮನೆಯಲ್ಲಿ ಪೈಂಟಿಂಗ್ ಕೆಲಸ ಇದ್ದುದರಿಂದ ಅದಕ್ಕಾಗಿ ಸೀಮೆ ಎಣ್ಣೆಯನ್ನು ತಂದು ಮನೆಯ ಜಗುಲಿಯಲ್ಲಿ ಇರಿಸಲಾಗಿತ್ತು. ಆದರೆ, ಅಲ್ಲಿ ಆಟವಾಡುತ್ತಿದ್ದ ಮಗು ಅದನ್ನು ಎತ್ತಿಕೊಂಡು ನೀರು ಎಂದು ಕುಡಿದು ಬಿಟ್ಟಿದೆ ಎನ್ನಲಾಗಿದೆ. ಸಣ್ಣ ನಿರ್ಲಕ್ಷ್ಯಕ್ಕೆ ಮಗುವಿನ ಪ್ರಾಣ ಹೋದಂತಾಗಿದೆ.
A toddler tragically died at Uduma here on Sunday January 10 after she accidentally consumed kerosene. The deceased has been identified asone-and-half-year-old Hrithik, son of Das and Renuka, residents of Erol, Uduma.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm