ಬ್ರೇಕಿಂಗ್ ನ್ಯೂಸ್
11-01-21 03:09 pm Headline Karnataka News Network ಕರ್ನಾಟಕ
ಕಾಸರಗೋಡು, ಜ.11: ಒಂದೂವರೆ ವರ್ಷದ ಮಗು ಸೀಮೆ ಎಣ್ಣೆ ಕುಡಿದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಉದುಮದಲ್ಲಿ ನಡೆದಿದೆ.
ಉದುಮದ ಎರಾಲ್ ನಿವಾಸಿ ದಾಸ್ ಮತ್ತು ರೇಣುಕಾ ದಂಪತಿಯ ಒಂದೂವರೆ ವರ್ಷದ ಪುತ್ರ ಹೃತಿಕ್ ಮೃತ ದುರ್ದೈವಿ. ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಅಕಸ್ಮಾತ್ ಸೀಮೆ ಎಣ್ಣೆ ಇದ್ದ ಬಾಟಲಿಯನ್ನು ಕೈಗೆತ್ತಿಕೊಂಡು ಕುಡಿದು ಬಿಟ್ಟಿದೆ. ಕೂಡಲೇ ಮಗು ಅಸ್ವಸ್ಥಕ್ಕೀಡಾಗಿದ್ದು, ಮನೆಯವರು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ, ಅಲ್ಲಿನ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ, ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಆದರೆ, ಮಂಗಳೂರಿಗೆ ಕೊಂಡೊಯ್ಯುವಷ್ಟರಲ್ಲಿ ಮಗು ಮೃತಪಟ್ಟಿದೆ.
ಸಂಬಂಧಿಕರ ಮನೆಯಲ್ಲಿ ಪೈಂಟಿಂಗ್ ಕೆಲಸ ಇದ್ದುದರಿಂದ ಅದಕ್ಕಾಗಿ ಸೀಮೆ ಎಣ್ಣೆಯನ್ನು ತಂದು ಮನೆಯ ಜಗುಲಿಯಲ್ಲಿ ಇರಿಸಲಾಗಿತ್ತು. ಆದರೆ, ಅಲ್ಲಿ ಆಟವಾಡುತ್ತಿದ್ದ ಮಗು ಅದನ್ನು ಎತ್ತಿಕೊಂಡು ನೀರು ಎಂದು ಕುಡಿದು ಬಿಟ್ಟಿದೆ ಎನ್ನಲಾಗಿದೆ. ಸಣ್ಣ ನಿರ್ಲಕ್ಷ್ಯಕ್ಕೆ ಮಗುವಿನ ಪ್ರಾಣ ಹೋದಂತಾಗಿದೆ.
A toddler tragically died at Uduma here on Sunday January 10 after she accidentally consumed kerosene. The deceased has been identified asone-and-half-year-old Hrithik, son of Das and Renuka, residents of Erol, Uduma.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm