ಬ್ರೇಕಿಂಗ್ ನ್ಯೂಸ್
11-01-21 03:09 pm Headline Karnataka News Network ಕರ್ನಾಟಕ
ಕಾಸರಗೋಡು, ಜ.11: ಒಂದೂವರೆ ವರ್ಷದ ಮಗು ಸೀಮೆ ಎಣ್ಣೆ ಕುಡಿದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಉದುಮದಲ್ಲಿ ನಡೆದಿದೆ.
ಉದುಮದ ಎರಾಲ್ ನಿವಾಸಿ ದಾಸ್ ಮತ್ತು ರೇಣುಕಾ ದಂಪತಿಯ ಒಂದೂವರೆ ವರ್ಷದ ಪುತ್ರ ಹೃತಿಕ್ ಮೃತ ದುರ್ದೈವಿ. ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಅಕಸ್ಮಾತ್ ಸೀಮೆ ಎಣ್ಣೆ ಇದ್ದ ಬಾಟಲಿಯನ್ನು ಕೈಗೆತ್ತಿಕೊಂಡು ಕುಡಿದು ಬಿಟ್ಟಿದೆ. ಕೂಡಲೇ ಮಗು ಅಸ್ವಸ್ಥಕ್ಕೀಡಾಗಿದ್ದು, ಮನೆಯವರು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ, ಅಲ್ಲಿನ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ, ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಆದರೆ, ಮಂಗಳೂರಿಗೆ ಕೊಂಡೊಯ್ಯುವಷ್ಟರಲ್ಲಿ ಮಗು ಮೃತಪಟ್ಟಿದೆ.
ಸಂಬಂಧಿಕರ ಮನೆಯಲ್ಲಿ ಪೈಂಟಿಂಗ್ ಕೆಲಸ ಇದ್ದುದರಿಂದ ಅದಕ್ಕಾಗಿ ಸೀಮೆ ಎಣ್ಣೆಯನ್ನು ತಂದು ಮನೆಯ ಜಗುಲಿಯಲ್ಲಿ ಇರಿಸಲಾಗಿತ್ತು. ಆದರೆ, ಅಲ್ಲಿ ಆಟವಾಡುತ್ತಿದ್ದ ಮಗು ಅದನ್ನು ಎತ್ತಿಕೊಂಡು ನೀರು ಎಂದು ಕುಡಿದು ಬಿಟ್ಟಿದೆ ಎನ್ನಲಾಗಿದೆ. ಸಣ್ಣ ನಿರ್ಲಕ್ಷ್ಯಕ್ಕೆ ಮಗುವಿನ ಪ್ರಾಣ ಹೋದಂತಾಗಿದೆ.
A toddler tragically died at Uduma here on Sunday January 10 after she accidentally consumed kerosene. The deceased has been identified asone-and-half-year-old Hrithik, son of Das and Renuka, residents of Erol, Uduma.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm