ಬ್ರೇಕಿಂಗ್ ನ್ಯೂಸ್
11-01-21 03:09 pm Headline Karnataka News Network ಕರ್ನಾಟಕ
ಕಾಸರಗೋಡು, ಜ.11: ಒಂದೂವರೆ ವರ್ಷದ ಮಗು ಸೀಮೆ ಎಣ್ಣೆ ಕುಡಿದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಉದುಮದಲ್ಲಿ ನಡೆದಿದೆ.
ಉದುಮದ ಎರಾಲ್ ನಿವಾಸಿ ದಾಸ್ ಮತ್ತು ರೇಣುಕಾ ದಂಪತಿಯ ಒಂದೂವರೆ ವರ್ಷದ ಪುತ್ರ ಹೃತಿಕ್ ಮೃತ ದುರ್ದೈವಿ. ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಅಕಸ್ಮಾತ್ ಸೀಮೆ ಎಣ್ಣೆ ಇದ್ದ ಬಾಟಲಿಯನ್ನು ಕೈಗೆತ್ತಿಕೊಂಡು ಕುಡಿದು ಬಿಟ್ಟಿದೆ. ಕೂಡಲೇ ಮಗು ಅಸ್ವಸ್ಥಕ್ಕೀಡಾಗಿದ್ದು, ಮನೆಯವರು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ, ಅಲ್ಲಿನ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ, ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಆದರೆ, ಮಂಗಳೂರಿಗೆ ಕೊಂಡೊಯ್ಯುವಷ್ಟರಲ್ಲಿ ಮಗು ಮೃತಪಟ್ಟಿದೆ.
ಸಂಬಂಧಿಕರ ಮನೆಯಲ್ಲಿ ಪೈಂಟಿಂಗ್ ಕೆಲಸ ಇದ್ದುದರಿಂದ ಅದಕ್ಕಾಗಿ ಸೀಮೆ ಎಣ್ಣೆಯನ್ನು ತಂದು ಮನೆಯ ಜಗುಲಿಯಲ್ಲಿ ಇರಿಸಲಾಗಿತ್ತು. ಆದರೆ, ಅಲ್ಲಿ ಆಟವಾಡುತ್ತಿದ್ದ ಮಗು ಅದನ್ನು ಎತ್ತಿಕೊಂಡು ನೀರು ಎಂದು ಕುಡಿದು ಬಿಟ್ಟಿದೆ ಎನ್ನಲಾಗಿದೆ. ಸಣ್ಣ ನಿರ್ಲಕ್ಷ್ಯಕ್ಕೆ ಮಗುವಿನ ಪ್ರಾಣ ಹೋದಂತಾಗಿದೆ.
A toddler tragically died at Uduma here on Sunday January 10 after she accidentally consumed kerosene. The deceased has been identified asone-and-half-year-old Hrithik, son of Das and Renuka, residents of Erol, Uduma.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm