ಬ್ರೇಕಿಂಗ್ ನ್ಯೂಸ್
11-01-21 10:14 pm Headline Karnataka News Network ಕರ್ನಾಟಕ
ಕಾರವಾರ, ಜ.11: ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯ್ಕ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಅವರ ಪತ್ನಿ ವಿಜಯಾ ಮತ್ತು ಆಪ್ತ ಕಾರ್ಯದರ್ಶಿ ದೀಪಕ್ ಮೃತಪಟ್ಟಿದ್ದಾರೆ.
ಅಂಕೋಲಾ ತಾಲೂಕಿನ ಹೊಸಕಂಬಿ ಘಾಟ್ ನಲ್ಲಿ ಅಪಘಾತ ನಡೆದಿದೆ. ಅಪಘಾತದಲ್ಲಿ ಸಚಿವ ಶ್ರೀಪಾದ ನಾಯ್ಕ್ ತೀವ್ರ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಗೋವಾಕ್ಕೆ ಶಿಫ್ಟ್ ಮಾಡಲಾಗಿದೆ.




ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗುತ್ತಿದೆ. ಸಚಿವರು ಗೋವಾದಿಂದ ಗೋಕರ್ಣಕ್ಕೆ ತೆರಳುತ್ತಿದ್ದರು. ಶ್ರೀಪಾದ ನಾಯ್ಕ್ ಗೋವಾದ ನಿವಾಸಿಯಾಗಿದ್ದು ಗೋಕರ್ಣ ದೇಗುಲಕ್ಕೆ ತೆರಳಲೆಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದರು. ಐದು ಬಾರಿ ಸಂಸದರಾಗಿದ್ದ ಅವರು ಈ ಬಾರಿ ಸಚಿವರಾಗಿದ್ದರು.
ಯಲ್ಲಾಪುರದ ಗಂಟೆ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಅವರು ಗೋಕರ್ಣಕ್ಕೆ ಪ್ರಯಾಣಿಸುತ್ತಿದ್ದರು. ಹೊಸಕಂಬಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಯಿತು. ಶಾಸಕಿ ರೂಪಾಲಿ ನಾಯ್ಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಅಂಕೋಲಾಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ಕೈಗೊಂಡಿದ್ದಾರೆ.
Union Minister of State for AYUSH Shripad Naik meet with accident at Ankola, Karwar in Karnataka in which his wife and PA lost lives and the minister is said to be critical.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm