ಬ್ರೇಕಿಂಗ್ ನ್ಯೂಸ್
12-01-21 04:09 pm Bangalore Correspondent ಕರ್ನಾಟಕ
ಬೆಂಗಳೂರು, ಜ.12: ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಮನೆ ಮುಂದೆ ಇಂದು ಪ್ರತಿಭಟನೆ ನಡೆಸಲು ಮುಂದಾಗಿದ್ದ ಪೋಷಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಖಾಸಗಿ ಶಾಲೆಯ ಫೀಸ್ ಸ್ಟ್ರಕ್ಚರ್, ಶಾಲೆಗಳಿಗೆ ಮಕ್ಕಳನ್ನ ಕಳಿಸುವ ವಿರುದ್ಧ ಪೋಷಕರು ವಿಭಿನ್ನವಾಗಿ ಪ್ರತಿಭಟನೆ ಮಾಡಲು ಮುಂದಾಗಿದ್ದರು. ಇಂದು ಬೆಳಗ್ಗೆ 6 ಗಂಟೆಗೆ ಸಚಿವರ ನಿವಾಸದ ಎದುರು ಜಮಾಯಿಸಿದ್ದ ಪೋಷಕರು ಪೊರಕೆ ಹಿಡಿದು ಕಸ ಗುಡಿಸುವ ಮೂಲಕ ಪ್ರತಿಭಟನೆಗೆ ಮುಂದಾಗಿದ್ದರು.


ಈ ವೇಳೆ ಬ್ಯಾಡರಹಳ್ಳಿ ಪೊಲೀಸರು, ಸ್ಥಳದಲ್ಲಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲ ಎಂದು ಹೇಳಿದ್ದರು.
ಆದರೂ ಪೋಷಕರು ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆ 20ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಯಾವುದೇ ಪ್ರತಿಭಟನೆ ನಡೆಸದಂತೆ ಮನವಿ ಮಾಡಿ ಅವರನ್ನೆಲ್ಲ ಬಿಟ್ಟು ಕಳುಹಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಪೋಷಕರು, ನಾವು ಶಾಂತಿಯುತ ಪ್ರತಿಭಟನೆಗೆ ಮುಂದಾಗಿದ್ದರು ಸಹ ಅದಕ್ಕೆ ಅವಕಾಶ ನೀಡದೆ ತಡೆದಿದ್ದಾರೆ. ನಮ್ಮನ್ನು ವಶಕ್ಕೆ ಪಡೆದು ಪ್ರತಿಭಟನೆ ನಡೆಸದಂತೆ ಮಾಡಿದ್ದಾರೆ. ಸಚಿವರ ನಿವಾಸದ ಎದುರು ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಿದ್ದರು ಎಂದು ತಿಳಿಸಿದ್ದಾರೆ.
Basaveshwara Nagar police on Tuesday detained several parents of a private school for staging a novel form of protest and sweeping the road in front of Minister of Primary & Secondary Education Suresh Kumar’s house.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm