ಬ್ರೇಕಿಂಗ್ ನ್ಯೂಸ್
13-01-21 10:52 am Source: FilimiBeat ಕರ್ನಾಟಕ
ಬೆಂಗಳೂರು, ಜ.13: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್ ಆಗಿರುವ ಬಹುನಿರೀಕ್ಷೆಯ ಕೆಜಿಎಫ್-2 ಟೀಸರ್ ನಂ.1 ಟ್ರೆಂಡಿಂಗ್ ನಲ್ಲಿದೆ. ಮಿಲಿಯನ್ ಗಟ್ಟಲೆ ವೀಕ್ಷಣೆ ಕಂಡು ಟೀಸರ್ ದಾಖಲೆ ನಿರ್ಮಿಸಿದೆ.
ಇಡೀ ಭಾರತೀಯ ಸಿನಿಮಾರಂಗವೇ ಕಾತರದಿಂದ ಕಾಯುತ್ತಿರುವ ಚಿತ್ರದ ಟೀಸರ್ ಗೆ ಈ ಪರಿ ಪ್ರತಿಕ್ರಿಯೆ ಸಿಕ್ಕಿರುವುದು ನೋಡಿ ಭಾರತೀಯ ಸಿನಿಮಾರಂಗ ದಂಗ್ ಆಗಿದೆ. ಕನ್ನಡ ಚಿತ್ರದ ಟೀಸರ್ ವೊಂದು ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿರುವ ರೀತಿಗೆ ಕನ್ನಡಿಗರು ಹೆಮ್ಮೆ ಪಡುತ್ತಿದ್ದಾರೆ.
ಟೀಸರ್ ಗೆ ಎಲ್ಲಾ ಕಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಟೀಸರ್ ಸಂಬಂಧ ಯಶ್ ಗೆ ನೋಟಿಸ್ ನೀಡಿದೆ. ಟೀಸರ್ ನಲ್ಲಿ ಯಶ್ ಗನ್ ನಿಂದ ಸಿಗರೇಟ್ ಹಚ್ಚುವ ದೃಶ್ಯವಿದೆ. ಇದಕ್ಕೆ ನಿಯಮದ ಪ್ರಕಾರ 'ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ' ಎನ್ನುವ ಕ್ಯಾಪ್ಷನ್ ಹಾಕಬೇಕು. ಆದರೆ ಟೀಸರ್ ನಲ್ಲಿ ಹಾಕಿಲ್ಲ. ಇದು ಧೂಮಪಾನ ಪ್ರಚೋದಿಸುತ್ತಿದೆ ಹಾಗೂ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ-2003 ಸೆಕ್ಷನ್ 5ರ ಉಲ್ಲಂಘನೆಯಾಗಿದೆ. ಹಾಗಾಗಿ ಈ ದೃಶ್ಯವನ್ನು ತೆಗೆದು ಹಾಕುವಂತೆ ಹೇಳಿದೆ.
ಲಕ್ಷಾಂತರ ಯುವ ಅಭಿಮಾನಿಗಳನ್ನು ಹೊಂದಿರುವ ಮತ್ತು ಸಾಮಾಜಿಕ ಕಳಕಳಿ ಇರುವ ಯಶ್ ಇಂತಹ ದೃಶ್ಯಗಳನ್ನು ಯುವ ಜನತೆ ಅನುಸರಿಸುವುದು ಸಾಮಾನ್ಯ. ಇದರಿಂದ ಕ್ಯಾನ್ಸರ್ ಮುಂತಾದ ಕಾಯಿಲೆಗಳಿಗೆ ಯುವ ಜನರು ಒಳಗಾಗುವ ಸಾಧ್ಯತೆ ಇದೆ. ಹಾಗಾಗಿ ಇಂತಹ ದೃಶ್ಯಗಳನ್ನು ತೆಗೆದುಹಾಕಬೇಕು ಎಂದು ಹೇಳಿದ್ದಾರೆ. ಅಂದಹಾಗೆ ಟೀಸರ್ ನಲ್ಲಿ ಯಶ್ ಸಿಗರೇಟ್ ದೃಶ್ಯ ಸಿಕ್ಕಾಪಟ್ಟೆ ವೈರಲ್ ಆಗಿದೆ. ಗನ್ ನಿಂದ ಸಿಗರೇಟು ಹಚ್ಚುತ್ತಿರುವ ಫೋಟೋವನ್ನು ಸ್ಕ್ರೀನ್ ಶಾಟ್ ತೆಗೆದು ಅಭಿಮಾನಿಗಳು ಶೇರ್ ಮಾಡುತ್ತಿದ್ದಾರೆ. ಈ ದೃಶ್ಯಕ್ಕೆ ಈಗ ಆಕ್ಷೇಪ ವ್ಯಕ್ತವಾಗಿದೆ.
Health department officials issue notice to KGF 2 Actor Yash for not explicating No Smoking Heading while using a gun to smoke in the movie teaser.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm