ಬ್ರೇಕಿಂಗ್ ನ್ಯೂಸ್
13-01-21 12:32 pm Bangalore Correspondant ಕರ್ನಾಟಕ
ಮೈಸೂರು, ಜ.12: ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳಲಿಲ್ಲ, ದೇವರು ಅವರಿಗೆ ಒಳ್ಳೇದು ಮಾಡಲ್ಲ ಎಂದು ಎಂಎಲ್ಸಿ ಎಚ್.ವಿಶ್ವನಾಥ್ ಹರಿಹಾಯ್ದಿದ್ದಾರೆ.
ಯಡಿಯೂರಪ್ಪ ಸಂಪುಟ ವಿಸ್ತರಣೆ ವೇಳೆ, ನಾಗೇಶ್ ಅವರನ್ನು ಕೈಬಿಟ್ಟಿದ್ದು ಮತ್ತು ಸರಕಾರ ಬರಲು ಕಾರಣವಾದವರಿಗೆ ಸಚಿವ ಸ್ಥಾನಕ್ಕೆ ಪರಿಗಣಿಸದ ವಿಚಾರದಲ್ಲಿ ಕಿಡಿಕಾರಿದ್ದಾರೆ. ನಾಗೇಶ್ ಅವರನ್ನು ಸಚಿವ ಸ್ಥಾನದಿಂದ ಯಾಕೆ ಕೈಬಿಡಬೇಕಿತ್ತು. ಯೋಗೀಶ್ವರ್ ಅವರನ್ನು ಯಾಕೆ ಸೇರಿಸಿಕೊಳ್ಳಬೇಕಿತ್ತು. ಮುನಿರತ್ನ ಅವರನ್ನು ಯಾಕೆ ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ. ನಾವು ಸರಕಾರ ಬರಲು ಕಾರಣವಾಗಿದ್ದು. ರಾಜಕೀಯಕ್ಕಷ್ಟೆ ನಾವು ಬೇಕು. ರಾಜಕೀಯ ನಾಯಕರು ತಮ್ಮ ಮಾತು ಉಳಿಸಿಕೊಳ್ಳಲ್ಲ ಎಂದು ಟೀಕಿಸಿದರು.

ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳುತ್ತಾರೆ ಎಂದು ಭರವಸೆ ಹೊಂದಿದ್ದೆವು. ಸರಕಾರ ಬರಲು ಕಾರಣವಾಗಿದ್ದ 16 ಮಂದಿಗೆ ಸಚಿವ ಸ್ಥಾನ ಕೊಡುವ ಭರವಸೆಯನ್ನು ನೀಡಿದ್ದರು. ಮಾತು ಉಳಿಸಿಕೊಳ್ಳುವುದಾಗಿ ಹೇಳುತ್ತಾ ಬಂದಿದ್ದರು. ಮುನಿರತ್ನರಿಗೆ ಸಚಿವ ಸ್ಥಾನ ಸಿಗುವ ಭರವಸೆ ಇತ್ತು. ಆದರೆ, ಸಚಿವ ಸ್ಥಾನ ನೀಡುವಾಗ ತಮ್ಮ ಮಾತನ್ನು ಮರೆತಿದ್ದಾರೆ. ಅವರಿಗೆ ದೇವರು ಒಳ್ಳೇದು ಮಾಡಲ್ಲ. ಸಿದ್ದಲಿಂಗೇಶ್ವರ ಒಳ್ಳೇದು ಮಾಡೋದಿಲ್ಲ ಅಂತಾ ಪರೋಕ್ಷವಾಗಿ ಶಾಪ ಹಾಕಿದ್ದಾರೆ.
ಯಡಿಯೂರಪ್ಪ ಸಂಪುಟಕ್ಕೆ ಹೊಸದಾಗಿ ಏಳು ಮಂದಿಯನ್ನು ಸೇರಿಸಿಕೊಳ್ಳುವುದಾಗಿ ಪ್ರಕಟಿಸಿದ್ದಾರೆ. ಇದೇ ವೇಳೆ, ಮುನಿರತ್ನ ಸೇರಿದಂತೆ ವಲಸಿಗ ಶಾಸಕರನ್ನು ಬಿಟ್ಟು ಉಳಿದವರಿಗೆ ಸ್ಥಾನ ನೀಡುತ್ತಿರುವುದಕ್ಕೆ ಅಸಮಾಧಾನ ಭುಗಿಲೆದ್ದಿದೆ.
Mysore H Vishwanath slams at CM B.S Yediyurappa over Karnataka cabinet expansion stating God do any good to him hereafter.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm