ಬ್ರೇಕಿಂಗ್ ನ್ಯೂಸ್
13-01-21 12:32 pm Bangalore Correspondant ಕರ್ನಾಟಕ
ಮೈಸೂರು, ಜ.12: ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳಲಿಲ್ಲ, ದೇವರು ಅವರಿಗೆ ಒಳ್ಳೇದು ಮಾಡಲ್ಲ ಎಂದು ಎಂಎಲ್ಸಿ ಎಚ್.ವಿಶ್ವನಾಥ್ ಹರಿಹಾಯ್ದಿದ್ದಾರೆ.
ಯಡಿಯೂರಪ್ಪ ಸಂಪುಟ ವಿಸ್ತರಣೆ ವೇಳೆ, ನಾಗೇಶ್ ಅವರನ್ನು ಕೈಬಿಟ್ಟಿದ್ದು ಮತ್ತು ಸರಕಾರ ಬರಲು ಕಾರಣವಾದವರಿಗೆ ಸಚಿವ ಸ್ಥಾನಕ್ಕೆ ಪರಿಗಣಿಸದ ವಿಚಾರದಲ್ಲಿ ಕಿಡಿಕಾರಿದ್ದಾರೆ. ನಾಗೇಶ್ ಅವರನ್ನು ಸಚಿವ ಸ್ಥಾನದಿಂದ ಯಾಕೆ ಕೈಬಿಡಬೇಕಿತ್ತು. ಯೋಗೀಶ್ವರ್ ಅವರನ್ನು ಯಾಕೆ ಸೇರಿಸಿಕೊಳ್ಳಬೇಕಿತ್ತು. ಮುನಿರತ್ನ ಅವರನ್ನು ಯಾಕೆ ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ. ನಾವು ಸರಕಾರ ಬರಲು ಕಾರಣವಾಗಿದ್ದು. ರಾಜಕೀಯಕ್ಕಷ್ಟೆ ನಾವು ಬೇಕು. ರಾಜಕೀಯ ನಾಯಕರು ತಮ್ಮ ಮಾತು ಉಳಿಸಿಕೊಳ್ಳಲ್ಲ ಎಂದು ಟೀಕಿಸಿದರು.

ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳುತ್ತಾರೆ ಎಂದು ಭರವಸೆ ಹೊಂದಿದ್ದೆವು. ಸರಕಾರ ಬರಲು ಕಾರಣವಾಗಿದ್ದ 16 ಮಂದಿಗೆ ಸಚಿವ ಸ್ಥಾನ ಕೊಡುವ ಭರವಸೆಯನ್ನು ನೀಡಿದ್ದರು. ಮಾತು ಉಳಿಸಿಕೊಳ್ಳುವುದಾಗಿ ಹೇಳುತ್ತಾ ಬಂದಿದ್ದರು. ಮುನಿರತ್ನರಿಗೆ ಸಚಿವ ಸ್ಥಾನ ಸಿಗುವ ಭರವಸೆ ಇತ್ತು. ಆದರೆ, ಸಚಿವ ಸ್ಥಾನ ನೀಡುವಾಗ ತಮ್ಮ ಮಾತನ್ನು ಮರೆತಿದ್ದಾರೆ. ಅವರಿಗೆ ದೇವರು ಒಳ್ಳೇದು ಮಾಡಲ್ಲ. ಸಿದ್ದಲಿಂಗೇಶ್ವರ ಒಳ್ಳೇದು ಮಾಡೋದಿಲ್ಲ ಅಂತಾ ಪರೋಕ್ಷವಾಗಿ ಶಾಪ ಹಾಕಿದ್ದಾರೆ.
ಯಡಿಯೂರಪ್ಪ ಸಂಪುಟಕ್ಕೆ ಹೊಸದಾಗಿ ಏಳು ಮಂದಿಯನ್ನು ಸೇರಿಸಿಕೊಳ್ಳುವುದಾಗಿ ಪ್ರಕಟಿಸಿದ್ದಾರೆ. ಇದೇ ವೇಳೆ, ಮುನಿರತ್ನ ಸೇರಿದಂತೆ ವಲಸಿಗ ಶಾಸಕರನ್ನು ಬಿಟ್ಟು ಉಳಿದವರಿಗೆ ಸ್ಥಾನ ನೀಡುತ್ತಿರುವುದಕ್ಕೆ ಅಸಮಾಧಾನ ಭುಗಿಲೆದ್ದಿದೆ.
Mysore H Vishwanath slams at CM B.S Yediyurappa over Karnataka cabinet expansion stating God do any good to him hereafter.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm