ಬ್ರೇಕಿಂಗ್ ನ್ಯೂಸ್
13-01-21 12:32 pm Bangalore Correspondant ಕರ್ನಾಟಕ
ಮೈಸೂರು, ಜ.12: ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳಲಿಲ್ಲ, ದೇವರು ಅವರಿಗೆ ಒಳ್ಳೇದು ಮಾಡಲ್ಲ ಎಂದು ಎಂಎಲ್ಸಿ ಎಚ್.ವಿಶ್ವನಾಥ್ ಹರಿಹಾಯ್ದಿದ್ದಾರೆ.
ಯಡಿಯೂರಪ್ಪ ಸಂಪುಟ ವಿಸ್ತರಣೆ ವೇಳೆ, ನಾಗೇಶ್ ಅವರನ್ನು ಕೈಬಿಟ್ಟಿದ್ದು ಮತ್ತು ಸರಕಾರ ಬರಲು ಕಾರಣವಾದವರಿಗೆ ಸಚಿವ ಸ್ಥಾನಕ್ಕೆ ಪರಿಗಣಿಸದ ವಿಚಾರದಲ್ಲಿ ಕಿಡಿಕಾರಿದ್ದಾರೆ. ನಾಗೇಶ್ ಅವರನ್ನು ಸಚಿವ ಸ್ಥಾನದಿಂದ ಯಾಕೆ ಕೈಬಿಡಬೇಕಿತ್ತು. ಯೋಗೀಶ್ವರ್ ಅವರನ್ನು ಯಾಕೆ ಸೇರಿಸಿಕೊಳ್ಳಬೇಕಿತ್ತು. ಮುನಿರತ್ನ ಅವರನ್ನು ಯಾಕೆ ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ. ನಾವು ಸರಕಾರ ಬರಲು ಕಾರಣವಾಗಿದ್ದು. ರಾಜಕೀಯಕ್ಕಷ್ಟೆ ನಾವು ಬೇಕು. ರಾಜಕೀಯ ನಾಯಕರು ತಮ್ಮ ಮಾತು ಉಳಿಸಿಕೊಳ್ಳಲ್ಲ ಎಂದು ಟೀಕಿಸಿದರು.
ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳುತ್ತಾರೆ ಎಂದು ಭರವಸೆ ಹೊಂದಿದ್ದೆವು. ಸರಕಾರ ಬರಲು ಕಾರಣವಾಗಿದ್ದ 16 ಮಂದಿಗೆ ಸಚಿವ ಸ್ಥಾನ ಕೊಡುವ ಭರವಸೆಯನ್ನು ನೀಡಿದ್ದರು. ಮಾತು ಉಳಿಸಿಕೊಳ್ಳುವುದಾಗಿ ಹೇಳುತ್ತಾ ಬಂದಿದ್ದರು. ಮುನಿರತ್ನರಿಗೆ ಸಚಿವ ಸ್ಥಾನ ಸಿಗುವ ಭರವಸೆ ಇತ್ತು. ಆದರೆ, ಸಚಿವ ಸ್ಥಾನ ನೀಡುವಾಗ ತಮ್ಮ ಮಾತನ್ನು ಮರೆತಿದ್ದಾರೆ. ಅವರಿಗೆ ದೇವರು ಒಳ್ಳೇದು ಮಾಡಲ್ಲ. ಸಿದ್ದಲಿಂಗೇಶ್ವರ ಒಳ್ಳೇದು ಮಾಡೋದಿಲ್ಲ ಅಂತಾ ಪರೋಕ್ಷವಾಗಿ ಶಾಪ ಹಾಕಿದ್ದಾರೆ.
ಯಡಿಯೂರಪ್ಪ ಸಂಪುಟಕ್ಕೆ ಹೊಸದಾಗಿ ಏಳು ಮಂದಿಯನ್ನು ಸೇರಿಸಿಕೊಳ್ಳುವುದಾಗಿ ಪ್ರಕಟಿಸಿದ್ದಾರೆ. ಇದೇ ವೇಳೆ, ಮುನಿರತ್ನ ಸೇರಿದಂತೆ ವಲಸಿಗ ಶಾಸಕರನ್ನು ಬಿಟ್ಟು ಉಳಿದವರಿಗೆ ಸ್ಥಾನ ನೀಡುತ್ತಿರುವುದಕ್ಕೆ ಅಸಮಾಧಾನ ಭುಗಿಲೆದ್ದಿದೆ.
Mysore H Vishwanath slams at CM B.S Yediyurappa over Karnataka cabinet expansion stating God do any good to him hereafter.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm