ಬ್ರೇಕಿಂಗ್ ನ್ಯೂಸ್
13-01-21 12:32 pm Bangalore Correspondant ಕರ್ನಾಟಕ
ಮೈಸೂರು, ಜ.12: ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳಲಿಲ್ಲ, ದೇವರು ಅವರಿಗೆ ಒಳ್ಳೇದು ಮಾಡಲ್ಲ ಎಂದು ಎಂಎಲ್ಸಿ ಎಚ್.ವಿಶ್ವನಾಥ್ ಹರಿಹಾಯ್ದಿದ್ದಾರೆ.
ಯಡಿಯೂರಪ್ಪ ಸಂಪುಟ ವಿಸ್ತರಣೆ ವೇಳೆ, ನಾಗೇಶ್ ಅವರನ್ನು ಕೈಬಿಟ್ಟಿದ್ದು ಮತ್ತು ಸರಕಾರ ಬರಲು ಕಾರಣವಾದವರಿಗೆ ಸಚಿವ ಸ್ಥಾನಕ್ಕೆ ಪರಿಗಣಿಸದ ವಿಚಾರದಲ್ಲಿ ಕಿಡಿಕಾರಿದ್ದಾರೆ. ನಾಗೇಶ್ ಅವರನ್ನು ಸಚಿವ ಸ್ಥಾನದಿಂದ ಯಾಕೆ ಕೈಬಿಡಬೇಕಿತ್ತು. ಯೋಗೀಶ್ವರ್ ಅವರನ್ನು ಯಾಕೆ ಸೇರಿಸಿಕೊಳ್ಳಬೇಕಿತ್ತು. ಮುನಿರತ್ನ ಅವರನ್ನು ಯಾಕೆ ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ. ನಾವು ಸರಕಾರ ಬರಲು ಕಾರಣವಾಗಿದ್ದು. ರಾಜಕೀಯಕ್ಕಷ್ಟೆ ನಾವು ಬೇಕು. ರಾಜಕೀಯ ನಾಯಕರು ತಮ್ಮ ಮಾತು ಉಳಿಸಿಕೊಳ್ಳಲ್ಲ ಎಂದು ಟೀಕಿಸಿದರು.
ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳುತ್ತಾರೆ ಎಂದು ಭರವಸೆ ಹೊಂದಿದ್ದೆವು. ಸರಕಾರ ಬರಲು ಕಾರಣವಾಗಿದ್ದ 16 ಮಂದಿಗೆ ಸಚಿವ ಸ್ಥಾನ ಕೊಡುವ ಭರವಸೆಯನ್ನು ನೀಡಿದ್ದರು. ಮಾತು ಉಳಿಸಿಕೊಳ್ಳುವುದಾಗಿ ಹೇಳುತ್ತಾ ಬಂದಿದ್ದರು. ಮುನಿರತ್ನರಿಗೆ ಸಚಿವ ಸ್ಥಾನ ಸಿಗುವ ಭರವಸೆ ಇತ್ತು. ಆದರೆ, ಸಚಿವ ಸ್ಥಾನ ನೀಡುವಾಗ ತಮ್ಮ ಮಾತನ್ನು ಮರೆತಿದ್ದಾರೆ. ಅವರಿಗೆ ದೇವರು ಒಳ್ಳೇದು ಮಾಡಲ್ಲ. ಸಿದ್ದಲಿಂಗೇಶ್ವರ ಒಳ್ಳೇದು ಮಾಡೋದಿಲ್ಲ ಅಂತಾ ಪರೋಕ್ಷವಾಗಿ ಶಾಪ ಹಾಕಿದ್ದಾರೆ.
ಯಡಿಯೂರಪ್ಪ ಸಂಪುಟಕ್ಕೆ ಹೊಸದಾಗಿ ಏಳು ಮಂದಿಯನ್ನು ಸೇರಿಸಿಕೊಳ್ಳುವುದಾಗಿ ಪ್ರಕಟಿಸಿದ್ದಾರೆ. ಇದೇ ವೇಳೆ, ಮುನಿರತ್ನ ಸೇರಿದಂತೆ ವಲಸಿಗ ಶಾಸಕರನ್ನು ಬಿಟ್ಟು ಉಳಿದವರಿಗೆ ಸ್ಥಾನ ನೀಡುತ್ತಿರುವುದಕ್ಕೆ ಅಸಮಾಧಾನ ಭುಗಿಲೆದ್ದಿದೆ.
Mysore H Vishwanath slams at CM B.S Yediyurappa over Karnataka cabinet expansion stating God do any good to him hereafter.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm