ಬ್ರೇಕಿಂಗ್ ನ್ಯೂಸ್
13-01-21 12:32 pm Bangalore Correspondant ಕರ್ನಾಟಕ
ಮೈಸೂರು, ಜ.12: ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳಲಿಲ್ಲ, ದೇವರು ಅವರಿಗೆ ಒಳ್ಳೇದು ಮಾಡಲ್ಲ ಎಂದು ಎಂಎಲ್ಸಿ ಎಚ್.ವಿಶ್ವನಾಥ್ ಹರಿಹಾಯ್ದಿದ್ದಾರೆ.
ಯಡಿಯೂರಪ್ಪ ಸಂಪುಟ ವಿಸ್ತರಣೆ ವೇಳೆ, ನಾಗೇಶ್ ಅವರನ್ನು ಕೈಬಿಟ್ಟಿದ್ದು ಮತ್ತು ಸರಕಾರ ಬರಲು ಕಾರಣವಾದವರಿಗೆ ಸಚಿವ ಸ್ಥಾನಕ್ಕೆ ಪರಿಗಣಿಸದ ವಿಚಾರದಲ್ಲಿ ಕಿಡಿಕಾರಿದ್ದಾರೆ. ನಾಗೇಶ್ ಅವರನ್ನು ಸಚಿವ ಸ್ಥಾನದಿಂದ ಯಾಕೆ ಕೈಬಿಡಬೇಕಿತ್ತು. ಯೋಗೀಶ್ವರ್ ಅವರನ್ನು ಯಾಕೆ ಸೇರಿಸಿಕೊಳ್ಳಬೇಕಿತ್ತು. ಮುನಿರತ್ನ ಅವರನ್ನು ಯಾಕೆ ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ. ನಾವು ಸರಕಾರ ಬರಲು ಕಾರಣವಾಗಿದ್ದು. ರಾಜಕೀಯಕ್ಕಷ್ಟೆ ನಾವು ಬೇಕು. ರಾಜಕೀಯ ನಾಯಕರು ತಮ್ಮ ಮಾತು ಉಳಿಸಿಕೊಳ್ಳಲ್ಲ ಎಂದು ಟೀಕಿಸಿದರು.

ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳುತ್ತಾರೆ ಎಂದು ಭರವಸೆ ಹೊಂದಿದ್ದೆವು. ಸರಕಾರ ಬರಲು ಕಾರಣವಾಗಿದ್ದ 16 ಮಂದಿಗೆ ಸಚಿವ ಸ್ಥಾನ ಕೊಡುವ ಭರವಸೆಯನ್ನು ನೀಡಿದ್ದರು. ಮಾತು ಉಳಿಸಿಕೊಳ್ಳುವುದಾಗಿ ಹೇಳುತ್ತಾ ಬಂದಿದ್ದರು. ಮುನಿರತ್ನರಿಗೆ ಸಚಿವ ಸ್ಥಾನ ಸಿಗುವ ಭರವಸೆ ಇತ್ತು. ಆದರೆ, ಸಚಿವ ಸ್ಥಾನ ನೀಡುವಾಗ ತಮ್ಮ ಮಾತನ್ನು ಮರೆತಿದ್ದಾರೆ. ಅವರಿಗೆ ದೇವರು ಒಳ್ಳೇದು ಮಾಡಲ್ಲ. ಸಿದ್ದಲಿಂಗೇಶ್ವರ ಒಳ್ಳೇದು ಮಾಡೋದಿಲ್ಲ ಅಂತಾ ಪರೋಕ್ಷವಾಗಿ ಶಾಪ ಹಾಕಿದ್ದಾರೆ.
ಯಡಿಯೂರಪ್ಪ ಸಂಪುಟಕ್ಕೆ ಹೊಸದಾಗಿ ಏಳು ಮಂದಿಯನ್ನು ಸೇರಿಸಿಕೊಳ್ಳುವುದಾಗಿ ಪ್ರಕಟಿಸಿದ್ದಾರೆ. ಇದೇ ವೇಳೆ, ಮುನಿರತ್ನ ಸೇರಿದಂತೆ ವಲಸಿಗ ಶಾಸಕರನ್ನು ಬಿಟ್ಟು ಉಳಿದವರಿಗೆ ಸ್ಥಾನ ನೀಡುತ್ತಿರುವುದಕ್ಕೆ ಅಸಮಾಧಾನ ಭುಗಿಲೆದ್ದಿದೆ.
Mysore H Vishwanath slams at CM B.S Yediyurappa over Karnataka cabinet expansion stating God do any good to him hereafter.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm