ಬ್ರೇಕಿಂಗ್ ನ್ಯೂಸ್
13-01-21 12:32 pm Bangalore Correspondant ಕರ್ನಾಟಕ
ಮೈಸೂರು, ಜ.12: ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳಲಿಲ್ಲ, ದೇವರು ಅವರಿಗೆ ಒಳ್ಳೇದು ಮಾಡಲ್ಲ ಎಂದು ಎಂಎಲ್ಸಿ ಎಚ್.ವಿಶ್ವನಾಥ್ ಹರಿಹಾಯ್ದಿದ್ದಾರೆ.
ಯಡಿಯೂರಪ್ಪ ಸಂಪುಟ ವಿಸ್ತರಣೆ ವೇಳೆ, ನಾಗೇಶ್ ಅವರನ್ನು ಕೈಬಿಟ್ಟಿದ್ದು ಮತ್ತು ಸರಕಾರ ಬರಲು ಕಾರಣವಾದವರಿಗೆ ಸಚಿವ ಸ್ಥಾನಕ್ಕೆ ಪರಿಗಣಿಸದ ವಿಚಾರದಲ್ಲಿ ಕಿಡಿಕಾರಿದ್ದಾರೆ. ನಾಗೇಶ್ ಅವರನ್ನು ಸಚಿವ ಸ್ಥಾನದಿಂದ ಯಾಕೆ ಕೈಬಿಡಬೇಕಿತ್ತು. ಯೋಗೀಶ್ವರ್ ಅವರನ್ನು ಯಾಕೆ ಸೇರಿಸಿಕೊಳ್ಳಬೇಕಿತ್ತು. ಮುನಿರತ್ನ ಅವರನ್ನು ಯಾಕೆ ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ. ನಾವು ಸರಕಾರ ಬರಲು ಕಾರಣವಾಗಿದ್ದು. ರಾಜಕೀಯಕ್ಕಷ್ಟೆ ನಾವು ಬೇಕು. ರಾಜಕೀಯ ನಾಯಕರು ತಮ್ಮ ಮಾತು ಉಳಿಸಿಕೊಳ್ಳಲ್ಲ ಎಂದು ಟೀಕಿಸಿದರು.

ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳುತ್ತಾರೆ ಎಂದು ಭರವಸೆ ಹೊಂದಿದ್ದೆವು. ಸರಕಾರ ಬರಲು ಕಾರಣವಾಗಿದ್ದ 16 ಮಂದಿಗೆ ಸಚಿವ ಸ್ಥಾನ ಕೊಡುವ ಭರವಸೆಯನ್ನು ನೀಡಿದ್ದರು. ಮಾತು ಉಳಿಸಿಕೊಳ್ಳುವುದಾಗಿ ಹೇಳುತ್ತಾ ಬಂದಿದ್ದರು. ಮುನಿರತ್ನರಿಗೆ ಸಚಿವ ಸ್ಥಾನ ಸಿಗುವ ಭರವಸೆ ಇತ್ತು. ಆದರೆ, ಸಚಿವ ಸ್ಥಾನ ನೀಡುವಾಗ ತಮ್ಮ ಮಾತನ್ನು ಮರೆತಿದ್ದಾರೆ. ಅವರಿಗೆ ದೇವರು ಒಳ್ಳೇದು ಮಾಡಲ್ಲ. ಸಿದ್ದಲಿಂಗೇಶ್ವರ ಒಳ್ಳೇದು ಮಾಡೋದಿಲ್ಲ ಅಂತಾ ಪರೋಕ್ಷವಾಗಿ ಶಾಪ ಹಾಕಿದ್ದಾರೆ.
ಯಡಿಯೂರಪ್ಪ ಸಂಪುಟಕ್ಕೆ ಹೊಸದಾಗಿ ಏಳು ಮಂದಿಯನ್ನು ಸೇರಿಸಿಕೊಳ್ಳುವುದಾಗಿ ಪ್ರಕಟಿಸಿದ್ದಾರೆ. ಇದೇ ವೇಳೆ, ಮುನಿರತ್ನ ಸೇರಿದಂತೆ ವಲಸಿಗ ಶಾಸಕರನ್ನು ಬಿಟ್ಟು ಉಳಿದವರಿಗೆ ಸ್ಥಾನ ನೀಡುತ್ತಿರುವುದಕ್ಕೆ ಅಸಮಾಧಾನ ಭುಗಿಲೆದ್ದಿದೆ.
Mysore H Vishwanath slams at CM B.S Yediyurappa over Karnataka cabinet expansion stating God do any good to him hereafter.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm