ಬ್ರೇಕಿಂಗ್ ನ್ಯೂಸ್
13-01-21 08:55 pm Bangalore Correspondent ಕರ್ನಾಟಕ
Photo credits : ANI - News Agency
ಬೆಂಗಳೂರು, ಜ.13: ನೂತನವಾಗಿ ಪ್ರಮಾಣವಚನ ಸ್ವೀಕರಿಸಿದ ಏಳು ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ. ಯಡಿಯೂರಪ್ಪ ಆಪ್ತರಾಗಿ ಗುರುತಿಸಿಕೊಂಡಿದ್ದ ಬೀಳಗಿ ಶಾಸಕ ಮುರುಗೇಶ್ ನಿರಾಣಿಗೆ ಮಹತ್ವದ ಐಟಿ ಬಿಟಿ ಸಚಿವ ಸ್ಥಾನ ಸಿಕ್ಕಿದೆ. ವಲಸಿಗ ಶಾಸಕ ಆರ್.ಶಂಕರ್ ಅಬಕಾರಿ ಸಚಿವ ಸ್ಥಾನ ಪಡೆದಿದ್ದಾರೆ.
ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಕೌಶಲ್ಯಾಭಿವೃದ್ಧಿ , ಸುಳ್ಯದ ಆರು ಬಾರಿಯ ಶಾಸಕ, ಪಕ್ಷದ ಶಿಸ್ತಿನ ಸಿಪಾಯಿ ಎಸ್.ಅಂಗಾರ ಕ್ರೀಡೆ ಮತ್ತು ಯುವಜನ ಖಾತೆಯನ್ನು ಪಡೆದಿದ್ದಾರೆ.
ಎಂಟಿಬಿ ನಾಗರಾಜ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಿ.ಪಿ.ಯೋಗೇಶ್ವರ್ ಪ್ರವಾಸೋದ್ಯಮ ಖಾತೆ ಪಡೆದಿದ್ದಾರೆ. ಇನ್ನು ಬೆಳಗಾವಿ ಮೂಲದ ಉಮೇಶ್ ಕತ್ತಿ ತೋಟಗಾರಿಕೆ ಇಲಾಖೆಯನ್ನು ಗಿಟ್ಟಿಸಿದ್ದಾರೆ.
ಸಿಡಿದೆದ್ದ ಶಾಸಕರು
ಸಚಿವ ಸಂಪುಟದ ಲಿಸ್ಟ್ ಹೊರಬೀಳುತ್ತಿದ್ದಂತೆ ಮೂಲ ಬಿಜೆಪಿ ಮತ್ತು ವಲಸಿಗರ ಪೈಕಿ ಸಚಿವ ಆಕಾಂಕ್ಷಿತ ಹಲವರು ಸಿಎಂ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶಿವನಗೌಡ ನಾಯಕ್, ರಾಜುಗೌಡ, ಮುನಿರತ್ನ , ತಿಪ್ಪಾರೆಡ್ಡಿ , ರಾಮದಾಸ್, ಮಹೇಶ್ ಕುಮಟಳ್ಳಿ , ಎಚ್.ನಾಗೇಶ್, ಸುನುಮ ಕುಮಾರ್, ಕುಮಾರಸ್ವಾಮಿ ಮತ್ತಿತರ ಶಾಸಕರು ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ಮತ್ತು ಜಾತಿ ಲಾಬಿ ಬಗ್ಗೆ ಕಿಡಿಕಾರಿದ್ದಾರೆ. ಯೋಗೀಶ್ವರ್ ಗೆ ಸಚಿವ ಸ್ಥಾನ ನೀಡಿರುವ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.
Karnataka cabinet expansion 2021 Sullia Angara appointed as Sports Minister, Murugesh Nirani IT BT Minister and R Shankar as Excise Minister
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm