ಬ್ರೇಕಿಂಗ್ ನ್ಯೂಸ್
13-01-21 08:55 pm Bangalore Correspondent ಕರ್ನಾಟಕ
Photo credits : ANI - News Agency
ಬೆಂಗಳೂರು, ಜ.13: ನೂತನವಾಗಿ ಪ್ರಮಾಣವಚನ ಸ್ವೀಕರಿಸಿದ ಏಳು ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ. ಯಡಿಯೂರಪ್ಪ ಆಪ್ತರಾಗಿ ಗುರುತಿಸಿಕೊಂಡಿದ್ದ ಬೀಳಗಿ ಶಾಸಕ ಮುರುಗೇಶ್ ನಿರಾಣಿಗೆ ಮಹತ್ವದ ಐಟಿ ಬಿಟಿ ಸಚಿವ ಸ್ಥಾನ ಸಿಕ್ಕಿದೆ. ವಲಸಿಗ ಶಾಸಕ ಆರ್.ಶಂಕರ್ ಅಬಕಾರಿ ಸಚಿವ ಸ್ಥಾನ ಪಡೆದಿದ್ದಾರೆ.
ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಕೌಶಲ್ಯಾಭಿವೃದ್ಧಿ , ಸುಳ್ಯದ ಆರು ಬಾರಿಯ ಶಾಸಕ, ಪಕ್ಷದ ಶಿಸ್ತಿನ ಸಿಪಾಯಿ ಎಸ್.ಅಂಗಾರ ಕ್ರೀಡೆ ಮತ್ತು ಯುವಜನ ಖಾತೆಯನ್ನು ಪಡೆದಿದ್ದಾರೆ.
ಎಂಟಿಬಿ ನಾಗರಾಜ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಿ.ಪಿ.ಯೋಗೇಶ್ವರ್ ಪ್ರವಾಸೋದ್ಯಮ ಖಾತೆ ಪಡೆದಿದ್ದಾರೆ. ಇನ್ನು ಬೆಳಗಾವಿ ಮೂಲದ ಉಮೇಶ್ ಕತ್ತಿ ತೋಟಗಾರಿಕೆ ಇಲಾಖೆಯನ್ನು ಗಿಟ್ಟಿಸಿದ್ದಾರೆ.
ಸಿಡಿದೆದ್ದ ಶಾಸಕರು
ಸಚಿವ ಸಂಪುಟದ ಲಿಸ್ಟ್ ಹೊರಬೀಳುತ್ತಿದ್ದಂತೆ ಮೂಲ ಬಿಜೆಪಿ ಮತ್ತು ವಲಸಿಗರ ಪೈಕಿ ಸಚಿವ ಆಕಾಂಕ್ಷಿತ ಹಲವರು ಸಿಎಂ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶಿವನಗೌಡ ನಾಯಕ್, ರಾಜುಗೌಡ, ಮುನಿರತ್ನ , ತಿಪ್ಪಾರೆಡ್ಡಿ , ರಾಮದಾಸ್, ಮಹೇಶ್ ಕುಮಟಳ್ಳಿ , ಎಚ್.ನಾಗೇಶ್, ಸುನುಮ ಕುಮಾರ್, ಕುಮಾರಸ್ವಾಮಿ ಮತ್ತಿತರ ಶಾಸಕರು ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ಮತ್ತು ಜಾತಿ ಲಾಬಿ ಬಗ್ಗೆ ಕಿಡಿಕಾರಿದ್ದಾರೆ. ಯೋಗೀಶ್ವರ್ ಗೆ ಸಚಿವ ಸ್ಥಾನ ನೀಡಿರುವ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.
Karnataka cabinet expansion 2021 Sullia Angara appointed as Sports Minister, Murugesh Nirani IT BT Minister and R Shankar as Excise Minister
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm