ಬ್ರೇಕಿಂಗ್ ನ್ಯೂಸ್
13-01-21 08:55 pm Bangalore Correspondent ಕರ್ನಾಟಕ
Photo credits : ANI - News Agency
ಬೆಂಗಳೂರು, ಜ.13: ನೂತನವಾಗಿ ಪ್ರಮಾಣವಚನ ಸ್ವೀಕರಿಸಿದ ಏಳು ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ. ಯಡಿಯೂರಪ್ಪ ಆಪ್ತರಾಗಿ ಗುರುತಿಸಿಕೊಂಡಿದ್ದ ಬೀಳಗಿ ಶಾಸಕ ಮುರುಗೇಶ್ ನಿರಾಣಿಗೆ ಮಹತ್ವದ ಐಟಿ ಬಿಟಿ ಸಚಿವ ಸ್ಥಾನ ಸಿಕ್ಕಿದೆ. ವಲಸಿಗ ಶಾಸಕ ಆರ್.ಶಂಕರ್ ಅಬಕಾರಿ ಸಚಿವ ಸ್ಥಾನ ಪಡೆದಿದ್ದಾರೆ.
ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಕೌಶಲ್ಯಾಭಿವೃದ್ಧಿ , ಸುಳ್ಯದ ಆರು ಬಾರಿಯ ಶಾಸಕ, ಪಕ್ಷದ ಶಿಸ್ತಿನ ಸಿಪಾಯಿ ಎಸ್.ಅಂಗಾರ ಕ್ರೀಡೆ ಮತ್ತು ಯುವಜನ ಖಾತೆಯನ್ನು ಪಡೆದಿದ್ದಾರೆ.
ಎಂಟಿಬಿ ನಾಗರಾಜ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಿ.ಪಿ.ಯೋಗೇಶ್ವರ್ ಪ್ರವಾಸೋದ್ಯಮ ಖಾತೆ ಪಡೆದಿದ್ದಾರೆ. ಇನ್ನು ಬೆಳಗಾವಿ ಮೂಲದ ಉಮೇಶ್ ಕತ್ತಿ ತೋಟಗಾರಿಕೆ ಇಲಾಖೆಯನ್ನು ಗಿಟ್ಟಿಸಿದ್ದಾರೆ.

ಸಿಡಿದೆದ್ದ ಶಾಸಕರು
ಸಚಿವ ಸಂಪುಟದ ಲಿಸ್ಟ್ ಹೊರಬೀಳುತ್ತಿದ್ದಂತೆ ಮೂಲ ಬಿಜೆಪಿ ಮತ್ತು ವಲಸಿಗರ ಪೈಕಿ ಸಚಿವ ಆಕಾಂಕ್ಷಿತ ಹಲವರು ಸಿಎಂ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶಿವನಗೌಡ ನಾಯಕ್, ರಾಜುಗೌಡ, ಮುನಿರತ್ನ , ತಿಪ್ಪಾರೆಡ್ಡಿ , ರಾಮದಾಸ್, ಮಹೇಶ್ ಕುಮಟಳ್ಳಿ , ಎಚ್.ನಾಗೇಶ್, ಸುನುಮ ಕುಮಾರ್, ಕುಮಾರಸ್ವಾಮಿ ಮತ್ತಿತರ ಶಾಸಕರು ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ಮತ್ತು ಜಾತಿ ಲಾಬಿ ಬಗ್ಗೆ ಕಿಡಿಕಾರಿದ್ದಾರೆ. ಯೋಗೀಶ್ವರ್ ಗೆ ಸಚಿವ ಸ್ಥಾನ ನೀಡಿರುವ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.
Karnataka cabinet expansion 2021 Sullia Angara appointed as Sports Minister, Murugesh Nirani IT BT Minister and R Shankar as Excise Minister
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm