ಬ್ರೇಕಿಂಗ್ ನ್ಯೂಸ್
13-01-21 08:55 pm Bangalore Correspondent ಕರ್ನಾಟಕ
Photo credits : ANI - News Agency
ಬೆಂಗಳೂರು, ಜ.13: ನೂತನವಾಗಿ ಪ್ರಮಾಣವಚನ ಸ್ವೀಕರಿಸಿದ ಏಳು ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ. ಯಡಿಯೂರಪ್ಪ ಆಪ್ತರಾಗಿ ಗುರುತಿಸಿಕೊಂಡಿದ್ದ ಬೀಳಗಿ ಶಾಸಕ ಮುರುಗೇಶ್ ನಿರಾಣಿಗೆ ಮಹತ್ವದ ಐಟಿ ಬಿಟಿ ಸಚಿವ ಸ್ಥಾನ ಸಿಕ್ಕಿದೆ. ವಲಸಿಗ ಶಾಸಕ ಆರ್.ಶಂಕರ್ ಅಬಕಾರಿ ಸಚಿವ ಸ್ಥಾನ ಪಡೆದಿದ್ದಾರೆ.
ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಕೌಶಲ್ಯಾಭಿವೃದ್ಧಿ , ಸುಳ್ಯದ ಆರು ಬಾರಿಯ ಶಾಸಕ, ಪಕ್ಷದ ಶಿಸ್ತಿನ ಸಿಪಾಯಿ ಎಸ್.ಅಂಗಾರ ಕ್ರೀಡೆ ಮತ್ತು ಯುವಜನ ಖಾತೆಯನ್ನು ಪಡೆದಿದ್ದಾರೆ.
ಎಂಟಿಬಿ ನಾಗರಾಜ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಿ.ಪಿ.ಯೋಗೇಶ್ವರ್ ಪ್ರವಾಸೋದ್ಯಮ ಖಾತೆ ಪಡೆದಿದ್ದಾರೆ. ಇನ್ನು ಬೆಳಗಾವಿ ಮೂಲದ ಉಮೇಶ್ ಕತ್ತಿ ತೋಟಗಾರಿಕೆ ಇಲಾಖೆಯನ್ನು ಗಿಟ್ಟಿಸಿದ್ದಾರೆ.

ಸಿಡಿದೆದ್ದ ಶಾಸಕರು
ಸಚಿವ ಸಂಪುಟದ ಲಿಸ್ಟ್ ಹೊರಬೀಳುತ್ತಿದ್ದಂತೆ ಮೂಲ ಬಿಜೆಪಿ ಮತ್ತು ವಲಸಿಗರ ಪೈಕಿ ಸಚಿವ ಆಕಾಂಕ್ಷಿತ ಹಲವರು ಸಿಎಂ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶಿವನಗೌಡ ನಾಯಕ್, ರಾಜುಗೌಡ, ಮುನಿರತ್ನ , ತಿಪ್ಪಾರೆಡ್ಡಿ , ರಾಮದಾಸ್, ಮಹೇಶ್ ಕುಮಟಳ್ಳಿ , ಎಚ್.ನಾಗೇಶ್, ಸುನುಮ ಕುಮಾರ್, ಕುಮಾರಸ್ವಾಮಿ ಮತ್ತಿತರ ಶಾಸಕರು ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ಮತ್ತು ಜಾತಿ ಲಾಬಿ ಬಗ್ಗೆ ಕಿಡಿಕಾರಿದ್ದಾರೆ. ಯೋಗೀಶ್ವರ್ ಗೆ ಸಚಿವ ಸ್ಥಾನ ನೀಡಿರುವ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.
Karnataka cabinet expansion 2021 Sullia Angara appointed as Sports Minister, Murugesh Nirani IT BT Minister and R Shankar as Excise Minister
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm