ಬ್ರೇಕಿಂಗ್ ನ್ಯೂಸ್
13-01-21 08:55 pm Bangalore Correspondent ಕರ್ನಾಟಕ
Photo credits : ANI - News Agency
ಬೆಂಗಳೂರು, ಜ.13: ನೂತನವಾಗಿ ಪ್ರಮಾಣವಚನ ಸ್ವೀಕರಿಸಿದ ಏಳು ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ. ಯಡಿಯೂರಪ್ಪ ಆಪ್ತರಾಗಿ ಗುರುತಿಸಿಕೊಂಡಿದ್ದ ಬೀಳಗಿ ಶಾಸಕ ಮುರುಗೇಶ್ ನಿರಾಣಿಗೆ ಮಹತ್ವದ ಐಟಿ ಬಿಟಿ ಸಚಿವ ಸ್ಥಾನ ಸಿಕ್ಕಿದೆ. ವಲಸಿಗ ಶಾಸಕ ಆರ್.ಶಂಕರ್ ಅಬಕಾರಿ ಸಚಿವ ಸ್ಥಾನ ಪಡೆದಿದ್ದಾರೆ.
ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಕೌಶಲ್ಯಾಭಿವೃದ್ಧಿ , ಸುಳ್ಯದ ಆರು ಬಾರಿಯ ಶಾಸಕ, ಪಕ್ಷದ ಶಿಸ್ತಿನ ಸಿಪಾಯಿ ಎಸ್.ಅಂಗಾರ ಕ್ರೀಡೆ ಮತ್ತು ಯುವಜನ ಖಾತೆಯನ್ನು ಪಡೆದಿದ್ದಾರೆ.
ಎಂಟಿಬಿ ನಾಗರಾಜ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಿ.ಪಿ.ಯೋಗೇಶ್ವರ್ ಪ್ರವಾಸೋದ್ಯಮ ಖಾತೆ ಪಡೆದಿದ್ದಾರೆ. ಇನ್ನು ಬೆಳಗಾವಿ ಮೂಲದ ಉಮೇಶ್ ಕತ್ತಿ ತೋಟಗಾರಿಕೆ ಇಲಾಖೆಯನ್ನು ಗಿಟ್ಟಿಸಿದ್ದಾರೆ.
ಸಿಡಿದೆದ್ದ ಶಾಸಕರು
ಸಚಿವ ಸಂಪುಟದ ಲಿಸ್ಟ್ ಹೊರಬೀಳುತ್ತಿದ್ದಂತೆ ಮೂಲ ಬಿಜೆಪಿ ಮತ್ತು ವಲಸಿಗರ ಪೈಕಿ ಸಚಿವ ಆಕಾಂಕ್ಷಿತ ಹಲವರು ಸಿಎಂ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶಿವನಗೌಡ ನಾಯಕ್, ರಾಜುಗೌಡ, ಮುನಿರತ್ನ , ತಿಪ್ಪಾರೆಡ್ಡಿ , ರಾಮದಾಸ್, ಮಹೇಶ್ ಕುಮಟಳ್ಳಿ , ಎಚ್.ನಾಗೇಶ್, ಸುನುಮ ಕುಮಾರ್, ಕುಮಾರಸ್ವಾಮಿ ಮತ್ತಿತರ ಶಾಸಕರು ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ಮತ್ತು ಜಾತಿ ಲಾಬಿ ಬಗ್ಗೆ ಕಿಡಿಕಾರಿದ್ದಾರೆ. ಯೋಗೀಶ್ವರ್ ಗೆ ಸಚಿವ ಸ್ಥಾನ ನೀಡಿರುವ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.
Karnataka cabinet expansion 2021 Sullia Angara appointed as Sports Minister, Murugesh Nirani IT BT Minister and R Shankar as Excise Minister
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am