ಬ್ರೇಕಿಂಗ್ ನ್ಯೂಸ್
13-01-21 08:55 pm Bangalore Correspondent ಕರ್ನಾಟಕ
Photo credits : ANI - News Agency
ಬೆಂಗಳೂರು, ಜ.13: ನೂತನವಾಗಿ ಪ್ರಮಾಣವಚನ ಸ್ವೀಕರಿಸಿದ ಏಳು ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ. ಯಡಿಯೂರಪ್ಪ ಆಪ್ತರಾಗಿ ಗುರುತಿಸಿಕೊಂಡಿದ್ದ ಬೀಳಗಿ ಶಾಸಕ ಮುರುಗೇಶ್ ನಿರಾಣಿಗೆ ಮಹತ್ವದ ಐಟಿ ಬಿಟಿ ಸಚಿವ ಸ್ಥಾನ ಸಿಕ್ಕಿದೆ. ವಲಸಿಗ ಶಾಸಕ ಆರ್.ಶಂಕರ್ ಅಬಕಾರಿ ಸಚಿವ ಸ್ಥಾನ ಪಡೆದಿದ್ದಾರೆ.
ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಕೌಶಲ್ಯಾಭಿವೃದ್ಧಿ , ಸುಳ್ಯದ ಆರು ಬಾರಿಯ ಶಾಸಕ, ಪಕ್ಷದ ಶಿಸ್ತಿನ ಸಿಪಾಯಿ ಎಸ್.ಅಂಗಾರ ಕ್ರೀಡೆ ಮತ್ತು ಯುವಜನ ಖಾತೆಯನ್ನು ಪಡೆದಿದ್ದಾರೆ.
ಎಂಟಿಬಿ ನಾಗರಾಜ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಿ.ಪಿ.ಯೋಗೇಶ್ವರ್ ಪ್ರವಾಸೋದ್ಯಮ ಖಾತೆ ಪಡೆದಿದ್ದಾರೆ. ಇನ್ನು ಬೆಳಗಾವಿ ಮೂಲದ ಉಮೇಶ್ ಕತ್ತಿ ತೋಟಗಾರಿಕೆ ಇಲಾಖೆಯನ್ನು ಗಿಟ್ಟಿಸಿದ್ದಾರೆ.

ಸಿಡಿದೆದ್ದ ಶಾಸಕರು
ಸಚಿವ ಸಂಪುಟದ ಲಿಸ್ಟ್ ಹೊರಬೀಳುತ್ತಿದ್ದಂತೆ ಮೂಲ ಬಿಜೆಪಿ ಮತ್ತು ವಲಸಿಗರ ಪೈಕಿ ಸಚಿವ ಆಕಾಂಕ್ಷಿತ ಹಲವರು ಸಿಎಂ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶಿವನಗೌಡ ನಾಯಕ್, ರಾಜುಗೌಡ, ಮುನಿರತ್ನ , ತಿಪ್ಪಾರೆಡ್ಡಿ , ರಾಮದಾಸ್, ಮಹೇಶ್ ಕುಮಟಳ್ಳಿ , ಎಚ್.ನಾಗೇಶ್, ಸುನುಮ ಕುಮಾರ್, ಕುಮಾರಸ್ವಾಮಿ ಮತ್ತಿತರ ಶಾಸಕರು ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ಮತ್ತು ಜಾತಿ ಲಾಬಿ ಬಗ್ಗೆ ಕಿಡಿಕಾರಿದ್ದಾರೆ. ಯೋಗೀಶ್ವರ್ ಗೆ ಸಚಿವ ಸ್ಥಾನ ನೀಡಿರುವ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.
Karnataka cabinet expansion 2021 Sullia Angara appointed as Sports Minister, Murugesh Nirani IT BT Minister and R Shankar as Excise Minister
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm