ಬ್ರೇಕಿಂಗ್ ನ್ಯೂಸ್
13-01-21 08:55 pm Bangalore Correspondent ಕರ್ನಾಟಕ
Photo credits : ANI - News Agency
ಬೆಂಗಳೂರು, ಜ.13: ನೂತನವಾಗಿ ಪ್ರಮಾಣವಚನ ಸ್ವೀಕರಿಸಿದ ಏಳು ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ. ಯಡಿಯೂರಪ್ಪ ಆಪ್ತರಾಗಿ ಗುರುತಿಸಿಕೊಂಡಿದ್ದ ಬೀಳಗಿ ಶಾಸಕ ಮುರುಗೇಶ್ ನಿರಾಣಿಗೆ ಮಹತ್ವದ ಐಟಿ ಬಿಟಿ ಸಚಿವ ಸ್ಥಾನ ಸಿಕ್ಕಿದೆ. ವಲಸಿಗ ಶಾಸಕ ಆರ್.ಶಂಕರ್ ಅಬಕಾರಿ ಸಚಿವ ಸ್ಥಾನ ಪಡೆದಿದ್ದಾರೆ.
ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಕೌಶಲ್ಯಾಭಿವೃದ್ಧಿ , ಸುಳ್ಯದ ಆರು ಬಾರಿಯ ಶಾಸಕ, ಪಕ್ಷದ ಶಿಸ್ತಿನ ಸಿಪಾಯಿ ಎಸ್.ಅಂಗಾರ ಕ್ರೀಡೆ ಮತ್ತು ಯುವಜನ ಖಾತೆಯನ್ನು ಪಡೆದಿದ್ದಾರೆ.
ಎಂಟಿಬಿ ನಾಗರಾಜ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಿ.ಪಿ.ಯೋಗೇಶ್ವರ್ ಪ್ರವಾಸೋದ್ಯಮ ಖಾತೆ ಪಡೆದಿದ್ದಾರೆ. ಇನ್ನು ಬೆಳಗಾವಿ ಮೂಲದ ಉಮೇಶ್ ಕತ್ತಿ ತೋಟಗಾರಿಕೆ ಇಲಾಖೆಯನ್ನು ಗಿಟ್ಟಿಸಿದ್ದಾರೆ.
ಸಿಡಿದೆದ್ದ ಶಾಸಕರು
ಸಚಿವ ಸಂಪುಟದ ಲಿಸ್ಟ್ ಹೊರಬೀಳುತ್ತಿದ್ದಂತೆ ಮೂಲ ಬಿಜೆಪಿ ಮತ್ತು ವಲಸಿಗರ ಪೈಕಿ ಸಚಿವ ಆಕಾಂಕ್ಷಿತ ಹಲವರು ಸಿಎಂ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶಿವನಗೌಡ ನಾಯಕ್, ರಾಜುಗೌಡ, ಮುನಿರತ್ನ , ತಿಪ್ಪಾರೆಡ್ಡಿ , ರಾಮದಾಸ್, ಮಹೇಶ್ ಕುಮಟಳ್ಳಿ , ಎಚ್.ನಾಗೇಶ್, ಸುನುಮ ಕುಮಾರ್, ಕುಮಾರಸ್ವಾಮಿ ಮತ್ತಿತರ ಶಾಸಕರು ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ಮತ್ತು ಜಾತಿ ಲಾಬಿ ಬಗ್ಗೆ ಕಿಡಿಕಾರಿದ್ದಾರೆ. ಯೋಗೀಶ್ವರ್ ಗೆ ಸಚಿವ ಸ್ಥಾನ ನೀಡಿರುವ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.
Karnataka cabinet expansion 2021 Sullia Angara appointed as Sports Minister, Murugesh Nirani IT BT Minister and R Shankar as Excise Minister
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm