ಬ್ರೇಕಿಂಗ್ ನ್ಯೂಸ್
13-01-21 08:55 pm Bangalore Correspondent ಕರ್ನಾಟಕ
Photo credits : ANI - News Agency
ಬೆಂಗಳೂರು, ಜ.13: ನೂತನವಾಗಿ ಪ್ರಮಾಣವಚನ ಸ್ವೀಕರಿಸಿದ ಏಳು ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ. ಯಡಿಯೂರಪ್ಪ ಆಪ್ತರಾಗಿ ಗುರುತಿಸಿಕೊಂಡಿದ್ದ ಬೀಳಗಿ ಶಾಸಕ ಮುರುಗೇಶ್ ನಿರಾಣಿಗೆ ಮಹತ್ವದ ಐಟಿ ಬಿಟಿ ಸಚಿವ ಸ್ಥಾನ ಸಿಕ್ಕಿದೆ. ವಲಸಿಗ ಶಾಸಕ ಆರ್.ಶಂಕರ್ ಅಬಕಾರಿ ಸಚಿವ ಸ್ಥಾನ ಪಡೆದಿದ್ದಾರೆ.
ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಕೌಶಲ್ಯಾಭಿವೃದ್ಧಿ , ಸುಳ್ಯದ ಆರು ಬಾರಿಯ ಶಾಸಕ, ಪಕ್ಷದ ಶಿಸ್ತಿನ ಸಿಪಾಯಿ ಎಸ್.ಅಂಗಾರ ಕ್ರೀಡೆ ಮತ್ತು ಯುವಜನ ಖಾತೆಯನ್ನು ಪಡೆದಿದ್ದಾರೆ.
ಎಂಟಿಬಿ ನಾಗರಾಜ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಿ.ಪಿ.ಯೋಗೇಶ್ವರ್ ಪ್ರವಾಸೋದ್ಯಮ ಖಾತೆ ಪಡೆದಿದ್ದಾರೆ. ಇನ್ನು ಬೆಳಗಾವಿ ಮೂಲದ ಉಮೇಶ್ ಕತ್ತಿ ತೋಟಗಾರಿಕೆ ಇಲಾಖೆಯನ್ನು ಗಿಟ್ಟಿಸಿದ್ದಾರೆ.

ಸಿಡಿದೆದ್ದ ಶಾಸಕರು
ಸಚಿವ ಸಂಪುಟದ ಲಿಸ್ಟ್ ಹೊರಬೀಳುತ್ತಿದ್ದಂತೆ ಮೂಲ ಬಿಜೆಪಿ ಮತ್ತು ವಲಸಿಗರ ಪೈಕಿ ಸಚಿವ ಆಕಾಂಕ್ಷಿತ ಹಲವರು ಸಿಎಂ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶಿವನಗೌಡ ನಾಯಕ್, ರಾಜುಗೌಡ, ಮುನಿರತ್ನ , ತಿಪ್ಪಾರೆಡ್ಡಿ , ರಾಮದಾಸ್, ಮಹೇಶ್ ಕುಮಟಳ್ಳಿ , ಎಚ್.ನಾಗೇಶ್, ಸುನುಮ ಕುಮಾರ್, ಕುಮಾರಸ್ವಾಮಿ ಮತ್ತಿತರ ಶಾಸಕರು ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ಮತ್ತು ಜಾತಿ ಲಾಬಿ ಬಗ್ಗೆ ಕಿಡಿಕಾರಿದ್ದಾರೆ. ಯೋಗೀಶ್ವರ್ ಗೆ ಸಚಿವ ಸ್ಥಾನ ನೀಡಿರುವ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.
Karnataka cabinet expansion 2021 Sullia Angara appointed as Sports Minister, Murugesh Nirani IT BT Minister and R Shankar as Excise Minister
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm