ಬ್ರೇಕಿಂಗ್ ನ್ಯೂಸ್
13-08-20 06:41 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 13: ಪ್ರವಾದಿ ಮಹಮ್ಮದ್ ಪೈಗಂಬರರನ್ನು ವ್ಯಕ್ತಿಯೊಬ್ಬ ನಿಂದಿಸಿರುವುದು ವೈಯಕ್ತಿಕವಾಗಿ ನನಗೂ ಸಾಕಷ್ಟು ನೋವಾಗಿದೆ. ನಮ್ಮ ನೋವು, ಆಕ್ರೋಶವನ್ನು ಕಾನೂನು ಹೋರಾಟದ ಮೂಲಕದ ತೋರಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಬೇಕೇ ಹೊರತು ಅಶಾಂತಿಯ ಮೂಲಕವಲ್ಲ. ನ್ಯಾಯಕ್ಕಾಗಿ ನಡೆಸುವ ಕಾನೂನು ಹೋರಾಟದಲ್ಲಿ ನಾನೂ ನಿಮ್ಮ ಜೊತೆಗಿರುತ್ತೇನೆ ಎಂದು ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಗೋಲಿಬಾರ್ನಿಂದ ಮೃತಪಟ್ಟ ಯುವಕರ ಮನೆಗೆ ನಿನ್ನೆ ಭೇಟಿ ನೀಡಿದ್ದೆ, ನಿಜಕ್ಕೂ ಅವರ ಕುಟುಂಬಗಳ ಪರಿಸ್ಥಿತಿ ಕಂಡು ಕಣ್ಣೀರು ಬಂತು. ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ, ತಂಗಿಗೆ ಯಾರು ದಿಕ್ಕು? ಯಾರೋ ಕಿಡಿಗೇಡಿಗಳು ಕಲ್ಲು ತೂರಿ, ಬೆಂಕಿ ಹಚ್ಚಿದರು, ಬಲಿಯಾದವರು ಇನ್ಯಾರೋ ಎಂದಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು, ಧಾರ್ಮಿಕ ಮುಖಂಡರೊಂದಿಗೆ ಚರ್ಚೆ ಮಾಡಿದ್ದೇನೆ. ತಪ್ಪಿತಸ್ಥರಿಗೆ ಖಂಡಿತಾ ಕಠಿಣ ಶಿಕ್ಷೆ ಆಗಲಿದೆ. ಗಾಳಿ ಸುದ್ದಿಗಳಿಗೆ ಕಿವಿ ಕೊಡಬೇಡಿ, ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯುವ ನಮ್ಮ ನಿರ್ಧಾರ ಅಚಲವಾಗಿರಲಿ. ಶಾಂತಿ, ಸೌಹಾರ್ದತೆಗೆ ಎಲ್ಲರೂ ಸಹಕರಿಸಿ ಎಂದು ಕೈ ಮುಗಿದ್ದು ಮನವಿ ಮಾಡುತ್ತೇನೆ ಎಂದು ಜಮೀರ್ ಅಹಮದ್ ತನ್ನ ಟ್ವೀಟ್ ನಲ್ಲಿ ಹೇಳಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm