ಬ್ರೇಕಿಂಗ್ ನ್ಯೂಸ್
13-08-20 06:41 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 13: ಪ್ರವಾದಿ ಮಹಮ್ಮದ್ ಪೈಗಂಬರರನ್ನು ವ್ಯಕ್ತಿಯೊಬ್ಬ ನಿಂದಿಸಿರುವುದು ವೈಯಕ್ತಿಕವಾಗಿ ನನಗೂ ಸಾಕಷ್ಟು ನೋವಾಗಿದೆ. ನಮ್ಮ ನೋವು, ಆಕ್ರೋಶವನ್ನು ಕಾನೂನು ಹೋರಾಟದ ಮೂಲಕದ ತೋರಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಬೇಕೇ ಹೊರತು ಅಶಾಂತಿಯ ಮೂಲಕವಲ್ಲ. ನ್ಯಾಯಕ್ಕಾಗಿ ನಡೆಸುವ ಕಾನೂನು ಹೋರಾಟದಲ್ಲಿ ನಾನೂ ನಿಮ್ಮ ಜೊತೆಗಿರುತ್ತೇನೆ ಎಂದು ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಗೋಲಿಬಾರ್ನಿಂದ ಮೃತಪಟ್ಟ ಯುವಕರ ಮನೆಗೆ ನಿನ್ನೆ ಭೇಟಿ ನೀಡಿದ್ದೆ, ನಿಜಕ್ಕೂ ಅವರ ಕುಟುಂಬಗಳ ಪರಿಸ್ಥಿತಿ ಕಂಡು ಕಣ್ಣೀರು ಬಂತು. ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ, ತಂಗಿಗೆ ಯಾರು ದಿಕ್ಕು? ಯಾರೋ ಕಿಡಿಗೇಡಿಗಳು ಕಲ್ಲು ತೂರಿ, ಬೆಂಕಿ ಹಚ್ಚಿದರು, ಬಲಿಯಾದವರು ಇನ್ಯಾರೋ ಎಂದಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು, ಧಾರ್ಮಿಕ ಮುಖಂಡರೊಂದಿಗೆ ಚರ್ಚೆ ಮಾಡಿದ್ದೇನೆ. ತಪ್ಪಿತಸ್ಥರಿಗೆ ಖಂಡಿತಾ ಕಠಿಣ ಶಿಕ್ಷೆ ಆಗಲಿದೆ. ಗಾಳಿ ಸುದ್ದಿಗಳಿಗೆ ಕಿವಿ ಕೊಡಬೇಡಿ, ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯುವ ನಮ್ಮ ನಿರ್ಧಾರ ಅಚಲವಾಗಿರಲಿ. ಶಾಂತಿ, ಸೌಹಾರ್ದತೆಗೆ ಎಲ್ಲರೂ ಸಹಕರಿಸಿ ಎಂದು ಕೈ ಮುಗಿದ್ದು ಮನವಿ ಮಾಡುತ್ತೇನೆ ಎಂದು ಜಮೀರ್ ಅಹಮದ್ ತನ್ನ ಟ್ವೀಟ್ ನಲ್ಲಿ ಹೇಳಿದ್ದಾರೆ.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 08:27 am
HK News Staffer
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm