ಬ್ರೇಕಿಂಗ್ ನ್ಯೂಸ್
13-08-20 06:41 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 13: ಪ್ರವಾದಿ ಮಹಮ್ಮದ್ ಪೈಗಂಬರರನ್ನು ವ್ಯಕ್ತಿಯೊಬ್ಬ ನಿಂದಿಸಿರುವುದು ವೈಯಕ್ತಿಕವಾಗಿ ನನಗೂ ಸಾಕಷ್ಟು ನೋವಾಗಿದೆ. ನಮ್ಮ ನೋವು, ಆಕ್ರೋಶವನ್ನು ಕಾನೂನು ಹೋರಾಟದ ಮೂಲಕದ ತೋರಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಬೇಕೇ ಹೊರತು ಅಶಾಂತಿಯ ಮೂಲಕವಲ್ಲ. ನ್ಯಾಯಕ್ಕಾಗಿ ನಡೆಸುವ ಕಾನೂನು ಹೋರಾಟದಲ್ಲಿ ನಾನೂ ನಿಮ್ಮ ಜೊತೆಗಿರುತ್ತೇನೆ ಎಂದು ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಗೋಲಿಬಾರ್ನಿಂದ ಮೃತಪಟ್ಟ ಯುವಕರ ಮನೆಗೆ ನಿನ್ನೆ ಭೇಟಿ ನೀಡಿದ್ದೆ, ನಿಜಕ್ಕೂ ಅವರ ಕುಟುಂಬಗಳ ಪರಿಸ್ಥಿತಿ ಕಂಡು ಕಣ್ಣೀರು ಬಂತು. ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ, ತಂಗಿಗೆ ಯಾರು ದಿಕ್ಕು? ಯಾರೋ ಕಿಡಿಗೇಡಿಗಳು ಕಲ್ಲು ತೂರಿ, ಬೆಂಕಿ ಹಚ್ಚಿದರು, ಬಲಿಯಾದವರು ಇನ್ಯಾರೋ ಎಂದಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು, ಧಾರ್ಮಿಕ ಮುಖಂಡರೊಂದಿಗೆ ಚರ್ಚೆ ಮಾಡಿದ್ದೇನೆ. ತಪ್ಪಿತಸ್ಥರಿಗೆ ಖಂಡಿತಾ ಕಠಿಣ ಶಿಕ್ಷೆ ಆಗಲಿದೆ. ಗಾಳಿ ಸುದ್ದಿಗಳಿಗೆ ಕಿವಿ ಕೊಡಬೇಡಿ, ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯುವ ನಮ್ಮ ನಿರ್ಧಾರ ಅಚಲವಾಗಿರಲಿ. ಶಾಂತಿ, ಸೌಹಾರ್ದತೆಗೆ ಎಲ್ಲರೂ ಸಹಕರಿಸಿ ಎಂದು ಕೈ ಮುಗಿದ್ದು ಮನವಿ ಮಾಡುತ್ತೇನೆ ಎಂದು ಜಮೀರ್ ಅಹಮದ್ ತನ್ನ ಟ್ವೀಟ್ ನಲ್ಲಿ ಹೇಳಿದ್ದಾರೆ.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
17-05-26 09:10 pm
HK News Staffer
ಕೋಲಾರ; ಕೃಷಿ ಹೊಂಡದಲ್ಲಿ ಈಜಲು ಹೋಗಿ ತಂದೆ ಮತ್ತು ಇಬ...
17-05-26 08:41 pm
ಕೊಡಚಾದ್ರಿ ಬೆಟ್ಟದಿಂದ ಮರಳುತ್ತಿದ್ದ ಪ್ರವಾಸಿಗರ ಜೀಪ...
17-05-26 08:14 pm
ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ; ಎಸಿ ಕೋಚ...
17-05-26 05:51 pm
ಮಂಗಳೂರಿನಲ್ಲಿ ಭೀಕರ ಲಿಫ್ಟ್ ದುರಂತ; ಲಿಫ್ಟ್ ನಲ್ಲಿ...
17-05-26 05:49 pm