ಬ್ರೇಕಿಂಗ್ ನ್ಯೂಸ್
15-01-21 11:49 am Headline Karnataka News Network ಕರ್ನಾಟಕ
ಧಾರವಾಡ, ಜ.15 : ಟೆಂಪೋ ಟ್ರಾವೆಲರ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲಿಯೇ 11 ಮಂದಿ ಸಾವನ್ನಪ್ಪಿರುವ ಘಟನೆ ಧಾರವಾಡ ಹೊರವಲಯದ ಇಟಿಗಟ್ಡಿ ಗ್ರಾಮದ ಬೈಪಾಸ್ ನಲ್ಲಿ ನಡೆದಿದೆ.


ಅಪಘಾತದಲ್ಲಿ ಗಾಯಗೊಂಡಿರುವ 5 ಜನ ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಗೆ ರವಾನೆ ಮಾಡಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನಡೆಯುತ್ತಿದೆ, ಆದರೆ ಸಾವಿನ ಸಂಖ್ಯೆ ಏರುತ್ತಲೇ ಇದೆ.


ದಾವಣಗೆರೆಯಿಂದ ಪಣಜಿಗೆ ಹೋಗುತಿದ್ದ ಟೆಂಪೋ ಟ್ರಾವೆಲರ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿದೆ. ಎರಡು ವಾಹನಗಳು ಪರಸ್ಪರ ಡಿಕ್ಕಿಯಾದ ಪರಿಣಾಮ ವಾಹನದಲ್ಲಿದ್ದ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟಿರುವವರೆಲ್ಲಾ ದಾವಣಗೆರೆ ಮೂಲದವರಾಗಿದ್ದಾರೆ. ಲೇಡಿಸ್ ಕ್ಲಬ್ ಸದಸ್ಯರಾದ ಇವರು ಟೆಂಪೋ ಟ್ರಾವೆಲರ್ ನಲ್ಲಿ ಗೋವಾಕ್ಕೆ ಹೋಗುತ್ತಿದ್ದರು ಈ ವೇಳೆ ಅಪಘಾತ ಸಂಭವಿಸಿದೆ.



ಅಪಘಾತ ಸ್ಥಳಕ್ಕೆ ಎಸಪಿ ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವಾಹನದಲ್ಲಿ ಇನ್ನು ಹಲವು ಶವಗಳು ಸಿಲುಕಿಕೊಂಡಿವೆ ಅವುಗಳನ್ನು ತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
At least 11 people died in a road accident on National Highway-4 near Itigatti village in Dharwad district of Karnataka, when a tempo traveller, carrying members of a women's club, en route to Goa for a holiday, had a head-on collision with a tipper truck on Friday morning.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm