ಬ್ರೇಕಿಂಗ್ ನ್ಯೂಸ್
15-01-21 11:49 am Headline Karnataka News Network ಕರ್ನಾಟಕ
ಧಾರವಾಡ, ಜ.15 : ಟೆಂಪೋ ಟ್ರಾವೆಲರ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲಿಯೇ 11 ಮಂದಿ ಸಾವನ್ನಪ್ಪಿರುವ ಘಟನೆ ಧಾರವಾಡ ಹೊರವಲಯದ ಇಟಿಗಟ್ಡಿ ಗ್ರಾಮದ ಬೈಪಾಸ್ ನಲ್ಲಿ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡಿರುವ 5 ಜನ ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಗೆ ರವಾನೆ ಮಾಡಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನಡೆಯುತ್ತಿದೆ, ಆದರೆ ಸಾವಿನ ಸಂಖ್ಯೆ ಏರುತ್ತಲೇ ಇದೆ.
ದಾವಣಗೆರೆಯಿಂದ ಪಣಜಿಗೆ ಹೋಗುತಿದ್ದ ಟೆಂಪೋ ಟ್ರಾವೆಲರ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿದೆ. ಎರಡು ವಾಹನಗಳು ಪರಸ್ಪರ ಡಿಕ್ಕಿಯಾದ ಪರಿಣಾಮ ವಾಹನದಲ್ಲಿದ್ದ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟಿರುವವರೆಲ್ಲಾ ದಾವಣಗೆರೆ ಮೂಲದವರಾಗಿದ್ದಾರೆ. ಲೇಡಿಸ್ ಕ್ಲಬ್ ಸದಸ್ಯರಾದ ಇವರು ಟೆಂಪೋ ಟ್ರಾವೆಲರ್ ನಲ್ಲಿ ಗೋವಾಕ್ಕೆ ಹೋಗುತ್ತಿದ್ದರು ಈ ವೇಳೆ ಅಪಘಾತ ಸಂಭವಿಸಿದೆ.
ಅಪಘಾತ ಸ್ಥಳಕ್ಕೆ ಎಸಪಿ ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವಾಹನದಲ್ಲಿ ಇನ್ನು ಹಲವು ಶವಗಳು ಸಿಲುಕಿಕೊಂಡಿವೆ ಅವುಗಳನ್ನು ತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
At least 11 people died in a road accident on National Highway-4 near Itigatti village in Dharwad district of Karnataka, when a tempo traveller, carrying members of a women's club, en route to Goa for a holiday, had a head-on collision with a tipper truck on Friday morning.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am