ಬ್ರೇಕಿಂಗ್ ನ್ಯೂಸ್
13-08-20 07:23 am Headline Karnataka News Network ಕರ್ನಾಟಕ
ನವದೆಹಲಿ, ಆಗಸ್ಟ್ 13: ದೇಶದಲ್ಲಿ ಕೊರೊನಾ ರುದ್ರ ನರ್ತನ ಮುಂದುವರಿದಿದ್ದು, ಒಂದೇ ದಿನ 66,999 ಮಂದಿಗೆ ಸೋಂಕು ತಗುಲಿದ್ದು, 942 ಜನರನ್ನು ಮಹಾಮಾರಿ ಬಲಿ ಪಡೆದುಕೊಂಡಿದೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 23,96.638ಕ್ಕೆ ಏರಿಕೆಯಾಗಿದ್ದು, ಸದ್ಯ 6,53,622 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 16,95,982 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 47,033 ಸಾವುಗಳು ದಾಖಲಾಗಿವೆ. ಬುಧವಾರ ಒಂದೇ ದಿನ 8,30,391 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಆಗಸ್ಟ್ 12, 2020ರವೆರೆಗೆ 2,68,45,688 ಜನರು ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದಾರೆ.
ಮೊದಲ ನಾಲ್ಕು ಸ್ಥಾನಗಳಲ್ಲಿ ಕ್ರಮವಾಗಿ ಮಹಾರಾಷ್ಟ್ರ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಕರ್ನಾಟಕ ರಾಜ್ಯಗಳಿವೆ. ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ 12,712, ತಮಿಳುನಾಡು-5,871, ಆಂಧ್ರ ಪ್ರದೇಶ-9,597 ಮತ್ತು ಕರ್ನಾಟಕದಲ್ಲಿ 7,883 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm