ಬ್ರೇಕಿಂಗ್ ನ್ಯೂಸ್
13-08-20 07:23 am Headline Karnataka News Network ಕರ್ನಾಟಕ
ನವದೆಹಲಿ, ಆಗಸ್ಟ್ 13: ದೇಶದಲ್ಲಿ ಕೊರೊನಾ ರುದ್ರ ನರ್ತನ ಮುಂದುವರಿದಿದ್ದು, ಒಂದೇ ದಿನ 66,999 ಮಂದಿಗೆ ಸೋಂಕು ತಗುಲಿದ್ದು, 942 ಜನರನ್ನು ಮಹಾಮಾರಿ ಬಲಿ ಪಡೆದುಕೊಂಡಿದೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 23,96.638ಕ್ಕೆ ಏರಿಕೆಯಾಗಿದ್ದು, ಸದ್ಯ 6,53,622 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 16,95,982 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 47,033 ಸಾವುಗಳು ದಾಖಲಾಗಿವೆ. ಬುಧವಾರ ಒಂದೇ ದಿನ 8,30,391 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಆಗಸ್ಟ್ 12, 2020ರವೆರೆಗೆ 2,68,45,688 ಜನರು ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದಾರೆ.
ಮೊದಲ ನಾಲ್ಕು ಸ್ಥಾನಗಳಲ್ಲಿ ಕ್ರಮವಾಗಿ ಮಹಾರಾಷ್ಟ್ರ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಕರ್ನಾಟಕ ರಾಜ್ಯಗಳಿವೆ. ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ 12,712, ತಮಿಳುನಾಡು-5,871, ಆಂಧ್ರ ಪ್ರದೇಶ-9,597 ಮತ್ತು ಕರ್ನಾಟಕದಲ್ಲಿ 7,883 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.
01-04-25 10:45 pm
HK News Desk
Karnataka diesel price hike: ಹಾಲು, ಟೋಲ್, ಕರೆಂ...
01-04-25 09:35 pm
ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ;...
01-04-25 03:49 pm
Karnataka toll hike, Milk: ರಾಜ್ಯದ ಜನತೆಗೆ ಎಪ್ರ...
01-04-25 12:26 pm
ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆ...
31-03-25 07:41 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
01-04-25 09:38 pm
Mangalore Correspondent
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
Belthangady Accident, Mangalore: ಯಕ್ಷಗಾನ ಮುಗಿ...
31-03-25 12:26 pm
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
01-04-25 10:42 pm
Bangalore Correspondent
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm
Mangalore Muda Commissioner, FIR, Noor Zahara...
31-03-25 09:29 pm
Mangalore Derlakatte Robbery attempt; ದೇರಳಕಟ್...
30-03-25 08:59 am
ಆಂಧ್ರದಲ್ಲಿ ಪ್ಯಾಸ್ಟರ್ ಪ್ರವೀಣ್ ಕುಮಾರ್ ಸಂಶಯಾಸ್ಪದ...
29-03-25 10:33 pm