ಬ್ರೇಕಿಂಗ್ ನ್ಯೂಸ್
13-08-20 11:45 am Headline Karnataka News Network ಕರ್ನಾಟಕ
ಬೆಂಗಳೂರು (ಆಗಸ್ಟ್ 13); ಕೊರೋನಾ ಸೋಂಕಿಗೆ ತುತ್ತಾಗಿ ಕಳೆದ ಆಗಸ್ಟ್ 04ರಂದು ನಗರದ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಕೊನೆಗೂ ಗುಣಮುಖರಾಗಿದ್ದಾರೆ. ಕೊರೋನಾ ಸೋಂಕಿನಿಂದ ಸಿದ್ದರಾಮಯ್ಯ ಗುಣವಾಗಿದ್ದು, ಅವರಿಗೆ ಹೂ ಗುಚ್ಚ ನೀಡುವ ಮೂಲಕ ಆಸ್ಪತ್ರೆ ಸಿಬ್ಬಂದಿಗಳು ಅವರನ್ನು ಡಿಸ್ಜಾರ್ಜ್ ಮಾಡಿ ಮನೆಗೆ ಕಳುಹಿಸಿಕೊಟ್ಟಿದ್ದಾರೆ.
ಕೊರೋನಾ ಸೋಂಕು ದೃಢಪಟ್ಟ ಕಾರಣ ಸಿದ್ದರಾಮಯ್ಯ ಹಾಗೂ ಅವರ ಮಗ ಶಾಸಕ ಡಾ|ಯತೀಂದ್ರ ಅವರನ್ನೂ ಸಹ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 10 ದಿನಗಳಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೆ, ಸಿದ್ದರಾಮಯ್ಯ ಅವರ ಜತೆಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರನ್ನೂ ಪ್ರತ್ಯೇಕಿಸಲಾಗಿತ್ತು.
ಆದರೆ, ಇಂದು ಅವರ ಕೊರೋನಾ ಪರೀಕ್ಷೆ ನೆಗೆಟಿವ್ ಎಂದು ಬಂದಿದೆ. ಹೀಗಾಗಿ ತಂದೆ ಮತ್ತು ಮಗ ಇಬ್ಬರನ್ನೂ ಡಿಸ್ಜಾರ್ಜ್ ಮಾಡಲಾಗಿದೆ. ಅಲ್ಲದೆ ಮುಂದಿನ ಒಂದು ವಾರಗಳ ಕಾಲ ಮನೆಯಲ್ಲಿ ಕ್ವಾರಂಟೈನ್ಗೆ ಒಳಗಾಗುವಂತೆಯೂ ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಕೊರೊನಾ ಸೋಂಕಿನ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ ದಿನದಿಂದ ಕಾಂಗ್ರೆಸ್ ಮತ್ತು ಬೇರೆ ರಾಜಕೀಯ ಪಕ್ಷಗಳ ನಾಯಕರು, ಕಾರ್ಯಕರ್ತರು,
— Siddaramaiah (@siddaramaiah) August 13, 2020
ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಎಲ್ಲಕ್ಕಿಂತ ಮಿಗಿಲಾಗಿ ರಾಜ್ಯದ ಜನತೆ ಕಾಳಜಿಯಿಂದ ನನ್ನ ಆರೋಗ್ಯಕ್ಕಾಗಿ ಹಾರೈಸಿದ್ದಾರೆ.
ಅವರೆಲ್ಲರಿಗೂ
ಆಭಾರಿಯಾಗಿದ್ದೇನೆ, ಧನ್ಯವಾದಗಳು.
2/2 pic.twitter.com/O0SKfZYixG
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm