ಬ್ರೇಕಿಂಗ್ ನ್ಯೂಸ್
13-08-20 11:45 am Headline Karnataka News Network ಕರ್ನಾಟಕ
ಬೆಂಗಳೂರು (ಆಗಸ್ಟ್ 13); ಕೊರೋನಾ ಸೋಂಕಿಗೆ ತುತ್ತಾಗಿ ಕಳೆದ ಆಗಸ್ಟ್ 04ರಂದು ನಗರದ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಕೊನೆಗೂ ಗುಣಮುಖರಾಗಿದ್ದಾರೆ. ಕೊರೋನಾ ಸೋಂಕಿನಿಂದ ಸಿದ್ದರಾಮಯ್ಯ ಗುಣವಾಗಿದ್ದು, ಅವರಿಗೆ ಹೂ ಗುಚ್ಚ ನೀಡುವ ಮೂಲಕ ಆಸ್ಪತ್ರೆ ಸಿಬ್ಬಂದಿಗಳು ಅವರನ್ನು ಡಿಸ್ಜಾರ್ಜ್ ಮಾಡಿ ಮನೆಗೆ ಕಳುಹಿಸಿಕೊಟ್ಟಿದ್ದಾರೆ.
ಕೊರೋನಾ ಸೋಂಕು ದೃಢಪಟ್ಟ ಕಾರಣ ಸಿದ್ದರಾಮಯ್ಯ ಹಾಗೂ ಅವರ ಮಗ ಶಾಸಕ ಡಾ|ಯತೀಂದ್ರ ಅವರನ್ನೂ ಸಹ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 10 ದಿನಗಳಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೆ, ಸಿದ್ದರಾಮಯ್ಯ ಅವರ ಜತೆಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರನ್ನೂ ಪ್ರತ್ಯೇಕಿಸಲಾಗಿತ್ತು.
ಆದರೆ, ಇಂದು ಅವರ ಕೊರೋನಾ ಪರೀಕ್ಷೆ ನೆಗೆಟಿವ್ ಎಂದು ಬಂದಿದೆ. ಹೀಗಾಗಿ ತಂದೆ ಮತ್ತು ಮಗ ಇಬ್ಬರನ್ನೂ ಡಿಸ್ಜಾರ್ಜ್ ಮಾಡಲಾಗಿದೆ. ಅಲ್ಲದೆ ಮುಂದಿನ ಒಂದು ವಾರಗಳ ಕಾಲ ಮನೆಯಲ್ಲಿ ಕ್ವಾರಂಟೈನ್ಗೆ ಒಳಗಾಗುವಂತೆಯೂ ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಕೊರೊನಾ ಸೋಂಕಿನ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ ದಿನದಿಂದ ಕಾಂಗ್ರೆಸ್ ಮತ್ತು ಬೇರೆ ರಾಜಕೀಯ ಪಕ್ಷಗಳ ನಾಯಕರು, ಕಾರ್ಯಕರ್ತರು,
— Siddaramaiah (@siddaramaiah) August 13, 2020
ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಎಲ್ಲಕ್ಕಿಂತ ಮಿಗಿಲಾಗಿ ರಾಜ್ಯದ ಜನತೆ ಕಾಳಜಿಯಿಂದ ನನ್ನ ಆರೋಗ್ಯಕ್ಕಾಗಿ ಹಾರೈಸಿದ್ದಾರೆ.
ಅವರೆಲ್ಲರಿಗೂ
ಆಭಾರಿಯಾಗಿದ್ದೇನೆ, ಧನ್ಯವಾದಗಳು.
2/2 pic.twitter.com/O0SKfZYixG
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm