ಬ್ರೇಕಿಂಗ್ ನ್ಯೂಸ್
13-08-20 11:45 am Headline Karnataka News Network ಕರ್ನಾಟಕ
ಬೆಂಗಳೂರು (ಆಗಸ್ಟ್ 13); ಕೊರೋನಾ ಸೋಂಕಿಗೆ ತುತ್ತಾಗಿ ಕಳೆದ ಆಗಸ್ಟ್ 04ರಂದು ನಗರದ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಕೊನೆಗೂ ಗುಣಮುಖರಾಗಿದ್ದಾರೆ. ಕೊರೋನಾ ಸೋಂಕಿನಿಂದ ಸಿದ್ದರಾಮಯ್ಯ ಗುಣವಾಗಿದ್ದು, ಅವರಿಗೆ ಹೂ ಗುಚ್ಚ ನೀಡುವ ಮೂಲಕ ಆಸ್ಪತ್ರೆ ಸಿಬ್ಬಂದಿಗಳು ಅವರನ್ನು ಡಿಸ್ಜಾರ್ಜ್ ಮಾಡಿ ಮನೆಗೆ ಕಳುಹಿಸಿಕೊಟ್ಟಿದ್ದಾರೆ.
ಕೊರೋನಾ ಸೋಂಕು ದೃಢಪಟ್ಟ ಕಾರಣ ಸಿದ್ದರಾಮಯ್ಯ ಹಾಗೂ ಅವರ ಮಗ ಶಾಸಕ ಡಾ|ಯತೀಂದ್ರ ಅವರನ್ನೂ ಸಹ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 10 ದಿನಗಳಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೆ, ಸಿದ್ದರಾಮಯ್ಯ ಅವರ ಜತೆಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರನ್ನೂ ಪ್ರತ್ಯೇಕಿಸಲಾಗಿತ್ತು.
ಆದರೆ, ಇಂದು ಅವರ ಕೊರೋನಾ ಪರೀಕ್ಷೆ ನೆಗೆಟಿವ್ ಎಂದು ಬಂದಿದೆ. ಹೀಗಾಗಿ ತಂದೆ ಮತ್ತು ಮಗ ಇಬ್ಬರನ್ನೂ ಡಿಸ್ಜಾರ್ಜ್ ಮಾಡಲಾಗಿದೆ. ಅಲ್ಲದೆ ಮುಂದಿನ ಒಂದು ವಾರಗಳ ಕಾಲ ಮನೆಯಲ್ಲಿ ಕ್ವಾರಂಟೈನ್ಗೆ ಒಳಗಾಗುವಂತೆಯೂ ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಕೊರೊನಾ ಸೋಂಕಿನ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ ದಿನದಿಂದ ಕಾಂಗ್ರೆಸ್ ಮತ್ತು ಬೇರೆ ರಾಜಕೀಯ ಪಕ್ಷಗಳ ನಾಯಕರು, ಕಾರ್ಯಕರ್ತರು,
— Siddaramaiah (@siddaramaiah) August 13, 2020
ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಎಲ್ಲಕ್ಕಿಂತ ಮಿಗಿಲಾಗಿ ರಾಜ್ಯದ ಜನತೆ ಕಾಳಜಿಯಿಂದ ನನ್ನ ಆರೋಗ್ಯಕ್ಕಾಗಿ ಹಾರೈಸಿದ್ದಾರೆ.
ಅವರೆಲ್ಲರಿಗೂ
ಆಭಾರಿಯಾಗಿದ್ದೇನೆ, ಧನ್ಯವಾದಗಳು.
2/2 pic.twitter.com/O0SKfZYixG
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 08:27 am
HK News Staffer
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm