ಬ್ರೇಕಿಂಗ್ ನ್ಯೂಸ್
17-01-21 11:14 am Headline Karnataka News Network ಕರ್ನಾಟಕ
ಕಾಸರಗೋಡು, ಜ.17 : ಮಂಗಳೂರು - ತಿರುವನಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅನಾಹುತ ಉಂಟಾಗಿದೆ. ಇಂದು ಬೆಳಗ್ಗೆ 7.45 ರ ಸುಮಾರಿಗೆ ಘಟನೆ ನಡೆದಿದೆ.
ಪಾರ್ಸೆಲ್ ಬ್ಯಾಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೈಲು ತಿರುವನಂತಪುರದ ವರ್ಕಳ ಎಂಬಲ್ಲಿಗೆ ತಲುಪಿತ್ತು. ಹೊಗೆಯನ್ನು ಗಮನಿಸಿದ ಪ್ರಯಾಣಿಕರು ಚೈನ್ ಎಳೆದು ರೈಲನ್ನು ನಿಲ್ಲಿಸಿ ಅಪಾಯವನ್ನು ತಪ್ಪಿಸಿದ್ದಾರೆ.


ಬಳಿಕ ಬೆಂಕಿಯನ್ನು ನಂದಿಸಿದ್ದು ಇತರೇ ಬೋಗಿಗಳಿಗೆ ಹರಡಂತೆ ನೋಡಿಕೊಂಡರು. ಬೆಂಕಿ ಹತ್ತಿಕೊಂಡ ಬೋಗಿಯನ್ನು ಬೇರ್ಪಡಿಸಿ, ಸುಲಭದಲ್ಲಿ ಬೆಂಕಿ ನಂದಿಸಲಾಯಿತು.


ಅಗ್ನಿಶಾಮಕ ದಳದ ಜೊತೆಗೆ ಪ್ರಯಾಣಿಕರು, ಸ್ಥಳೀಯರು ಸೇರಿ ಬೆಂಕಿಯನ್ನು ನಂದಿಸಿದರು. ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಅಪಾಯ ಉಂಟಾಗಿಲ್ಲ.
A fire mishap occurred on Mangaluru -Thiruvananthapuram Express train at around 7.45 am on Sunday, January 17 at Kasargod.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm