ಬ್ರೇಕಿಂಗ್ ನ್ಯೂಸ್
17-01-21 11:14 am Headline Karnataka News Network ಕರ್ನಾಟಕ
ಕಾಸರಗೋಡು, ಜ.17 : ಮಂಗಳೂರು - ತಿರುವನಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅನಾಹುತ ಉಂಟಾಗಿದೆ. ಇಂದು ಬೆಳಗ್ಗೆ 7.45 ರ ಸುಮಾರಿಗೆ ಘಟನೆ ನಡೆದಿದೆ.
ಪಾರ್ಸೆಲ್ ಬ್ಯಾಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೈಲು ತಿರುವನಂತಪುರದ ವರ್ಕಳ ಎಂಬಲ್ಲಿಗೆ ತಲುಪಿತ್ತು. ಹೊಗೆಯನ್ನು ಗಮನಿಸಿದ ಪ್ರಯಾಣಿಕರು ಚೈನ್ ಎಳೆದು ರೈಲನ್ನು ನಿಲ್ಲಿಸಿ ಅಪಾಯವನ್ನು ತಪ್ಪಿಸಿದ್ದಾರೆ.
ಬಳಿಕ ಬೆಂಕಿಯನ್ನು ನಂದಿಸಿದ್ದು ಇತರೇ ಬೋಗಿಗಳಿಗೆ ಹರಡಂತೆ ನೋಡಿಕೊಂಡರು. ಬೆಂಕಿ ಹತ್ತಿಕೊಂಡ ಬೋಗಿಯನ್ನು ಬೇರ್ಪಡಿಸಿ, ಸುಲಭದಲ್ಲಿ ಬೆಂಕಿ ನಂದಿಸಲಾಯಿತು.
ಅಗ್ನಿಶಾಮಕ ದಳದ ಜೊತೆಗೆ ಪ್ರಯಾಣಿಕರು, ಸ್ಥಳೀಯರು ಸೇರಿ ಬೆಂಕಿಯನ್ನು ನಂದಿಸಿದರು. ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಅಪಾಯ ಉಂಟಾಗಿಲ್ಲ.
A fire mishap occurred on Mangaluru -Thiruvananthapuram Express train at around 7.45 am on Sunday, January 17 at Kasargod.
01-04-25 09:35 pm
Bangalore Correspondent
ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ;...
01-04-25 03:49 pm
Karnataka toll hike, Milk: ರಾಜ್ಯದ ಜನತೆಗೆ ಎಪ್ರ...
01-04-25 12:26 pm
ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆ...
31-03-25 07:41 pm
Yatnal, Lakshmi Hebbalkar, Controversy: ಯತ್ನಾ...
31-03-25 12:24 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
01-04-25 09:12 pm
Mangalore Correspondent
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
Belthangady Accident, Mangalore: ಯಕ್ಷಗಾನ ಮುಗಿ...
31-03-25 12:26 pm
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
Mangalore, Ullal Netravati Bridge Repair, Tra...
30-03-25 03:07 pm
01-04-25 05:32 pm
HK News Desk
Mangalore Muda Commissioner, FIR, Noor Zahara...
31-03-25 09:29 pm
Mangalore Derlakatte Robbery attempt; ದೇರಳಕಟ್...
30-03-25 08:59 am
ಆಂಧ್ರದಲ್ಲಿ ಪ್ಯಾಸ್ಟರ್ ಪ್ರವೀಣ್ ಕುಮಾರ್ ಸಂಶಯಾಸ್ಪದ...
29-03-25 10:33 pm
Bajrang Dal, Arrest, Cow Transport, Mangalore...
29-03-25 04:02 pm