ಬ್ರೇಕಿಂಗ್ ನ್ಯೂಸ್
17-01-21 11:14 am Headline Karnataka News Network ಕರ್ನಾಟಕ
ಕಾಸರಗೋಡು, ಜ.17 : ಮಂಗಳೂರು - ತಿರುವನಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅನಾಹುತ ಉಂಟಾಗಿದೆ. ಇಂದು ಬೆಳಗ್ಗೆ 7.45 ರ ಸುಮಾರಿಗೆ ಘಟನೆ ನಡೆದಿದೆ.
ಪಾರ್ಸೆಲ್ ಬ್ಯಾಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೈಲು ತಿರುವನಂತಪುರದ ವರ್ಕಳ ಎಂಬಲ್ಲಿಗೆ ತಲುಪಿತ್ತು. ಹೊಗೆಯನ್ನು ಗಮನಿಸಿದ ಪ್ರಯಾಣಿಕರು ಚೈನ್ ಎಳೆದು ರೈಲನ್ನು ನಿಲ್ಲಿಸಿ ಅಪಾಯವನ್ನು ತಪ್ಪಿಸಿದ್ದಾರೆ.


ಬಳಿಕ ಬೆಂಕಿಯನ್ನು ನಂದಿಸಿದ್ದು ಇತರೇ ಬೋಗಿಗಳಿಗೆ ಹರಡಂತೆ ನೋಡಿಕೊಂಡರು. ಬೆಂಕಿ ಹತ್ತಿಕೊಂಡ ಬೋಗಿಯನ್ನು ಬೇರ್ಪಡಿಸಿ, ಸುಲಭದಲ್ಲಿ ಬೆಂಕಿ ನಂದಿಸಲಾಯಿತು.


ಅಗ್ನಿಶಾಮಕ ದಳದ ಜೊತೆಗೆ ಪ್ರಯಾಣಿಕರು, ಸ್ಥಳೀಯರು ಸೇರಿ ಬೆಂಕಿಯನ್ನು ನಂದಿಸಿದರು. ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಅಪಾಯ ಉಂಟಾಗಿಲ್ಲ.
A fire mishap occurred on Mangaluru -Thiruvananthapuram Express train at around 7.45 am on Sunday, January 17 at Kasargod.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm