ಬ್ರೇಕಿಂಗ್ ನ್ಯೂಸ್
17-01-21 12:33 pm Bangalore Correspondent ಕರ್ನಾಟಕ
ಬೆಂಗಳೂರು, ಜ.17: ವಂದೇ ಮಾತರಂ ಪ್ರೊಡಕ್ಷನ್ ಇಂಟರ್ನ್ಯಾಷನಲ್ ವತಿಯಿಂದ ಮಿಸ್ಟರ್ ಆಂಡ್ ಮಿಸ್, ಮಿಸಸ್, ಕಿಡ್ಸ್ ಆಫ್ ಇಂಡಿಯಾ 2021ರ ಸೌಂದರ್ಯ ಸ್ಪರ್ಧೆ ಇತ್ತೀಚಿಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿ ನಡೆಯಿತು.

ಮಿಸ್ಟರ್ ವಿಭಾಗದಲ್ಲಿ ವಿಜೇತರಾಗಿ ಮಂಗಳೂರಿನ ಕಾರ್ತಿಕ್ ಭಟ್, 1st ರನ್ನರ್ ಅಪ್ ಆಗಿ ಮಂಡ್ಯದ ವಿಜಯ್,2nd ರನ್ನರ್ ಅಪ್ ಆಗಿ ಬೆಂಗಳೂರಿನ ಅಜಯ್ ಪ್ರಸಾದ್, 3rd ರನ್ನರ್ ಅಪ್ ಆಗಿ ಮಂಡ್ಯದ ಶಿವಕುಮಾರ್ ವಿಜೇತರಾಗಿದ್ದಾರೆ. ಮಿಸ್ ವರ್ಗದಲ್ಲಿ ವಿಜೇತರಾಗಿ ಮಂಡ್ಯದ ಮೇಘನಾ ಗೌಡ, 1st ರನ್ನರ್ ಅಪ್ ಆಗಿ ಬೆಂಗಳೂರಿನ ಸಹನಾ, 2nd ರನ್ನರ್ ಅಪ್ ಆಗಿ ಬೆಂಗಳೂರಿನ ಐಶ್ವರ್ಯಾ, 3rd ರನ್ನರ್ ಅಪ್ ಆಗಿ ಬೆಂಗಳೂರಿನ ಜಾನು ಆಯ್ಕೆಯಾಗಿದ್ದಾರೆ.

ಮಿಸಸ್ ವಿಭಾಗದಲ್ಲಿ ವಿಜೇತರಾಗಿ ಬೆಂಗಳೂರಿನ ಶ್ರೀಮತಿ ಮಂಜುಳ, 1st ರನ್ನರ್ ಅಪ್ ಆಗಿ ತೇಜಸ್ವಿನಿ ಉಮೇಶ್, 2nd ರನ್ನರ್ ಅಪ್ ಆಗಿ ಹಾವೇರಿಯ ರೂಪ ನಾಗರಾಜ್ , 3rd ರನ್ನರ್ ಅಪ್ ಆಗಿ ಬೆಂಗಳೂರಿನ ಪ್ರಭಾಪ್ರಿಯ ಆಯ್ಕೆಯಾಗಿದ್ದಾರೆ.

ಕಿಡ್ಸ್ ವರ್ಗದಲ್ಲಿ ವಿಜೇತರಾಗಿ ಬೆಂಗಳೂರಿನ ನಿತಿನ್ ಗೌಡ, 1st ರನ್ನರ್ ಅಪ್ ಆಗಿ ಬೆಂಗಳೂರಿನ ಚಂದನ್, 2nd ರನ್ನರ್ ಅಪ್ ಆಗಿ ಹಾವೇರಿಯ ವಿನಾಯಕ, 3rd ರನ್ನರ್ ಅಪ್ ಆಗಿ ಬೆಂಗಳೂರಿನ ಕಾರ್ತಿಕ್ ಮತ್ತು ಹುಡುಗಿಯರ ವಿಭಾಗದಲ್ಲಿ ವಿನ್ನರ್ ಆಗಿ ಬೆಂಗಳೂರಿನ ಯಾಮಿನಿ, 1st ರನ್ನರ್ ಅಪ್ ಆಗಿ ಹಾವೇರಿಯ ಲಿಖಿತ, 2nd ರನ್ನರ್ ಅಪ್ ಆಗಿ ಬೆಂಗಳೂರಿನ ಚಂದನ , 3rd ರನ್ನರ್ ಅಪ್ ಆಗಿ ಬೆಂಗಳೂರಿನ ಶ್ರೇಯಾಶ್ರೀ ವಿಜೇತರಾಗಿದ್ದಾರೆ.
ವಿ.ಎಮ್.ಪಿ ಇಂಟರ್ನ್ಯಾಷನಲ್ನ ಸಂಸ್ಥಾಪಕ ಅಭೀಷೆಕ್ ರಾಜ್, ಉಪ ಸಂಸ್ಥಾಪಕ ಸೌಂದರ್ಯ ಗೌಡ ಹಾಗೂ ಮುಖ್ಯ ತೀರ್ಪುಗಾರರಾಗಿ ಸೀಬಲ್, ವಂಶಿ ಕೃಷ್ಣ ರಾವಿ, ಅರುಣಿ ಅಶೋಕ್, ಸನ್ನಿಧಿ, ಭಾವನ ಮೊಗವೀರ್, ಅಕ್ಷಯ್ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಮಹೇಂದ್ರ ಮನೋತ್, ಪ್ರವಿಣ್ಕುಮಾರ್, ಪೃತ್ವಿರಾಜ್, ಮಂಜು ಹೆದ್ದುರ್ ಮತ್ತು ಉಪಸ್ಥಿತರಿದ್ದರು.
Mr and Ms Beauty Competition Mangalorean Karthik Bhat turns winner in Bangalore.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm