ಬ್ರೇಕಿಂಗ್ ನ್ಯೂಸ್
17-01-21 12:33 pm Bangalore Correspondent ಕರ್ನಾಟಕ
ಬೆಂಗಳೂರು, ಜ.17: ವಂದೇ ಮಾತರಂ ಪ್ರೊಡಕ್ಷನ್ ಇಂಟರ್ನ್ಯಾಷನಲ್ ವತಿಯಿಂದ ಮಿಸ್ಟರ್ ಆಂಡ್ ಮಿಸ್, ಮಿಸಸ್, ಕಿಡ್ಸ್ ಆಫ್ ಇಂಡಿಯಾ 2021ರ ಸೌಂದರ್ಯ ಸ್ಪರ್ಧೆ ಇತ್ತೀಚಿಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿ ನಡೆಯಿತು.

ಮಿಸ್ಟರ್ ವಿಭಾಗದಲ್ಲಿ ವಿಜೇತರಾಗಿ ಮಂಗಳೂರಿನ ಕಾರ್ತಿಕ್ ಭಟ್, 1st ರನ್ನರ್ ಅಪ್ ಆಗಿ ಮಂಡ್ಯದ ವಿಜಯ್,2nd ರನ್ನರ್ ಅಪ್ ಆಗಿ ಬೆಂಗಳೂರಿನ ಅಜಯ್ ಪ್ರಸಾದ್, 3rd ರನ್ನರ್ ಅಪ್ ಆಗಿ ಮಂಡ್ಯದ ಶಿವಕುಮಾರ್ ವಿಜೇತರಾಗಿದ್ದಾರೆ. ಮಿಸ್ ವರ್ಗದಲ್ಲಿ ವಿಜೇತರಾಗಿ ಮಂಡ್ಯದ ಮೇಘನಾ ಗೌಡ, 1st ರನ್ನರ್ ಅಪ್ ಆಗಿ ಬೆಂಗಳೂರಿನ ಸಹನಾ, 2nd ರನ್ನರ್ ಅಪ್ ಆಗಿ ಬೆಂಗಳೂರಿನ ಐಶ್ವರ್ಯಾ, 3rd ರನ್ನರ್ ಅಪ್ ಆಗಿ ಬೆಂಗಳೂರಿನ ಜಾನು ಆಯ್ಕೆಯಾಗಿದ್ದಾರೆ.

ಮಿಸಸ್ ವಿಭಾಗದಲ್ಲಿ ವಿಜೇತರಾಗಿ ಬೆಂಗಳೂರಿನ ಶ್ರೀಮತಿ ಮಂಜುಳ, 1st ರನ್ನರ್ ಅಪ್ ಆಗಿ ತೇಜಸ್ವಿನಿ ಉಮೇಶ್, 2nd ರನ್ನರ್ ಅಪ್ ಆಗಿ ಹಾವೇರಿಯ ರೂಪ ನಾಗರಾಜ್ , 3rd ರನ್ನರ್ ಅಪ್ ಆಗಿ ಬೆಂಗಳೂರಿನ ಪ್ರಭಾಪ್ರಿಯ ಆಯ್ಕೆಯಾಗಿದ್ದಾರೆ.

ಕಿಡ್ಸ್ ವರ್ಗದಲ್ಲಿ ವಿಜೇತರಾಗಿ ಬೆಂಗಳೂರಿನ ನಿತಿನ್ ಗೌಡ, 1st ರನ್ನರ್ ಅಪ್ ಆಗಿ ಬೆಂಗಳೂರಿನ ಚಂದನ್, 2nd ರನ್ನರ್ ಅಪ್ ಆಗಿ ಹಾವೇರಿಯ ವಿನಾಯಕ, 3rd ರನ್ನರ್ ಅಪ್ ಆಗಿ ಬೆಂಗಳೂರಿನ ಕಾರ್ತಿಕ್ ಮತ್ತು ಹುಡುಗಿಯರ ವಿಭಾಗದಲ್ಲಿ ವಿನ್ನರ್ ಆಗಿ ಬೆಂಗಳೂರಿನ ಯಾಮಿನಿ, 1st ರನ್ನರ್ ಅಪ್ ಆಗಿ ಹಾವೇರಿಯ ಲಿಖಿತ, 2nd ರನ್ನರ್ ಅಪ್ ಆಗಿ ಬೆಂಗಳೂರಿನ ಚಂದನ , 3rd ರನ್ನರ್ ಅಪ್ ಆಗಿ ಬೆಂಗಳೂರಿನ ಶ್ರೇಯಾಶ್ರೀ ವಿಜೇತರಾಗಿದ್ದಾರೆ.
ವಿ.ಎಮ್.ಪಿ ಇಂಟರ್ನ್ಯಾಷನಲ್ನ ಸಂಸ್ಥಾಪಕ ಅಭೀಷೆಕ್ ರಾಜ್, ಉಪ ಸಂಸ್ಥಾಪಕ ಸೌಂದರ್ಯ ಗೌಡ ಹಾಗೂ ಮುಖ್ಯ ತೀರ್ಪುಗಾರರಾಗಿ ಸೀಬಲ್, ವಂಶಿ ಕೃಷ್ಣ ರಾವಿ, ಅರುಣಿ ಅಶೋಕ್, ಸನ್ನಿಧಿ, ಭಾವನ ಮೊಗವೀರ್, ಅಕ್ಷಯ್ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಮಹೇಂದ್ರ ಮನೋತ್, ಪ್ರವಿಣ್ಕುಮಾರ್, ಪೃತ್ವಿರಾಜ್, ಮಂಜು ಹೆದ್ದುರ್ ಮತ್ತು ಉಪಸ್ಥಿತರಿದ್ದರು.
Mr and Ms Beauty Competition Mangalorean Karthik Bhat turns winner in Bangalore.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm