ಬ್ರೇಕಿಂಗ್ ನ್ಯೂಸ್
17-01-21 12:33 pm Bangalore Correspondent ಕರ್ನಾಟಕ
ಬೆಂಗಳೂರು, ಜ.17: ವಂದೇ ಮಾತರಂ ಪ್ರೊಡಕ್ಷನ್ ಇಂಟರ್ನ್ಯಾಷನಲ್ ವತಿಯಿಂದ ಮಿಸ್ಟರ್ ಆಂಡ್ ಮಿಸ್, ಮಿಸಸ್, ಕಿಡ್ಸ್ ಆಫ್ ಇಂಡಿಯಾ 2021ರ ಸೌಂದರ್ಯ ಸ್ಪರ್ಧೆ ಇತ್ತೀಚಿಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿ ನಡೆಯಿತು.

ಮಿಸ್ಟರ್ ವಿಭಾಗದಲ್ಲಿ ವಿಜೇತರಾಗಿ ಮಂಗಳೂರಿನ ಕಾರ್ತಿಕ್ ಭಟ್, 1st ರನ್ನರ್ ಅಪ್ ಆಗಿ ಮಂಡ್ಯದ ವಿಜಯ್,2nd ರನ್ನರ್ ಅಪ್ ಆಗಿ ಬೆಂಗಳೂರಿನ ಅಜಯ್ ಪ್ರಸಾದ್, 3rd ರನ್ನರ್ ಅಪ್ ಆಗಿ ಮಂಡ್ಯದ ಶಿವಕುಮಾರ್ ವಿಜೇತರಾಗಿದ್ದಾರೆ. ಮಿಸ್ ವರ್ಗದಲ್ಲಿ ವಿಜೇತರಾಗಿ ಮಂಡ್ಯದ ಮೇಘನಾ ಗೌಡ, 1st ರನ್ನರ್ ಅಪ್ ಆಗಿ ಬೆಂಗಳೂರಿನ ಸಹನಾ, 2nd ರನ್ನರ್ ಅಪ್ ಆಗಿ ಬೆಂಗಳೂರಿನ ಐಶ್ವರ್ಯಾ, 3rd ರನ್ನರ್ ಅಪ್ ಆಗಿ ಬೆಂಗಳೂರಿನ ಜಾನು ಆಯ್ಕೆಯಾಗಿದ್ದಾರೆ.

ಮಿಸಸ್ ವಿಭಾಗದಲ್ಲಿ ವಿಜೇತರಾಗಿ ಬೆಂಗಳೂರಿನ ಶ್ರೀಮತಿ ಮಂಜುಳ, 1st ರನ್ನರ್ ಅಪ್ ಆಗಿ ತೇಜಸ್ವಿನಿ ಉಮೇಶ್, 2nd ರನ್ನರ್ ಅಪ್ ಆಗಿ ಹಾವೇರಿಯ ರೂಪ ನಾಗರಾಜ್ , 3rd ರನ್ನರ್ ಅಪ್ ಆಗಿ ಬೆಂಗಳೂರಿನ ಪ್ರಭಾಪ್ರಿಯ ಆಯ್ಕೆಯಾಗಿದ್ದಾರೆ.

ಕಿಡ್ಸ್ ವರ್ಗದಲ್ಲಿ ವಿಜೇತರಾಗಿ ಬೆಂಗಳೂರಿನ ನಿತಿನ್ ಗೌಡ, 1st ರನ್ನರ್ ಅಪ್ ಆಗಿ ಬೆಂಗಳೂರಿನ ಚಂದನ್, 2nd ರನ್ನರ್ ಅಪ್ ಆಗಿ ಹಾವೇರಿಯ ವಿನಾಯಕ, 3rd ರನ್ನರ್ ಅಪ್ ಆಗಿ ಬೆಂಗಳೂರಿನ ಕಾರ್ತಿಕ್ ಮತ್ತು ಹುಡುಗಿಯರ ವಿಭಾಗದಲ್ಲಿ ವಿನ್ನರ್ ಆಗಿ ಬೆಂಗಳೂರಿನ ಯಾಮಿನಿ, 1st ರನ್ನರ್ ಅಪ್ ಆಗಿ ಹಾವೇರಿಯ ಲಿಖಿತ, 2nd ರನ್ನರ್ ಅಪ್ ಆಗಿ ಬೆಂಗಳೂರಿನ ಚಂದನ , 3rd ರನ್ನರ್ ಅಪ್ ಆಗಿ ಬೆಂಗಳೂರಿನ ಶ್ರೇಯಾಶ್ರೀ ವಿಜೇತರಾಗಿದ್ದಾರೆ.
ವಿ.ಎಮ್.ಪಿ ಇಂಟರ್ನ್ಯಾಷನಲ್ನ ಸಂಸ್ಥಾಪಕ ಅಭೀಷೆಕ್ ರಾಜ್, ಉಪ ಸಂಸ್ಥಾಪಕ ಸೌಂದರ್ಯ ಗೌಡ ಹಾಗೂ ಮುಖ್ಯ ತೀರ್ಪುಗಾರರಾಗಿ ಸೀಬಲ್, ವಂಶಿ ಕೃಷ್ಣ ರಾವಿ, ಅರುಣಿ ಅಶೋಕ್, ಸನ್ನಿಧಿ, ಭಾವನ ಮೊಗವೀರ್, ಅಕ್ಷಯ್ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಮಹೇಂದ್ರ ಮನೋತ್, ಪ್ರವಿಣ್ಕುಮಾರ್, ಪೃತ್ವಿರಾಜ್, ಮಂಜು ಹೆದ್ದುರ್ ಮತ್ತು ಉಪಸ್ಥಿತರಿದ್ದರು.
Mr and Ms Beauty Competition Mangalorean Karthik Bhat turns winner in Bangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm