ಬ್ರೇಕಿಂಗ್ ನ್ಯೂಸ್
17-01-21 12:33 pm Bangalore Correspondent ಕರ್ನಾಟಕ
ಬೆಂಗಳೂರು, ಜ.17: ವಂದೇ ಮಾತರಂ ಪ್ರೊಡಕ್ಷನ್ ಇಂಟರ್ನ್ಯಾಷನಲ್ ವತಿಯಿಂದ ಮಿಸ್ಟರ್ ಆಂಡ್ ಮಿಸ್, ಮಿಸಸ್, ಕಿಡ್ಸ್ ಆಫ್ ಇಂಡಿಯಾ 2021ರ ಸೌಂದರ್ಯ ಸ್ಪರ್ಧೆ ಇತ್ತೀಚಿಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿ ನಡೆಯಿತು.

ಮಿಸ್ಟರ್ ವಿಭಾಗದಲ್ಲಿ ವಿಜೇತರಾಗಿ ಮಂಗಳೂರಿನ ಕಾರ್ತಿಕ್ ಭಟ್, 1st ರನ್ನರ್ ಅಪ್ ಆಗಿ ಮಂಡ್ಯದ ವಿಜಯ್,2nd ರನ್ನರ್ ಅಪ್ ಆಗಿ ಬೆಂಗಳೂರಿನ ಅಜಯ್ ಪ್ರಸಾದ್, 3rd ರನ್ನರ್ ಅಪ್ ಆಗಿ ಮಂಡ್ಯದ ಶಿವಕುಮಾರ್ ವಿಜೇತರಾಗಿದ್ದಾರೆ. ಮಿಸ್ ವರ್ಗದಲ್ಲಿ ವಿಜೇತರಾಗಿ ಮಂಡ್ಯದ ಮೇಘನಾ ಗೌಡ, 1st ರನ್ನರ್ ಅಪ್ ಆಗಿ ಬೆಂಗಳೂರಿನ ಸಹನಾ, 2nd ರನ್ನರ್ ಅಪ್ ಆಗಿ ಬೆಂಗಳೂರಿನ ಐಶ್ವರ್ಯಾ, 3rd ರನ್ನರ್ ಅಪ್ ಆಗಿ ಬೆಂಗಳೂರಿನ ಜಾನು ಆಯ್ಕೆಯಾಗಿದ್ದಾರೆ.

ಮಿಸಸ್ ವಿಭಾಗದಲ್ಲಿ ವಿಜೇತರಾಗಿ ಬೆಂಗಳೂರಿನ ಶ್ರೀಮತಿ ಮಂಜುಳ, 1st ರನ್ನರ್ ಅಪ್ ಆಗಿ ತೇಜಸ್ವಿನಿ ಉಮೇಶ್, 2nd ರನ್ನರ್ ಅಪ್ ಆಗಿ ಹಾವೇರಿಯ ರೂಪ ನಾಗರಾಜ್ , 3rd ರನ್ನರ್ ಅಪ್ ಆಗಿ ಬೆಂಗಳೂರಿನ ಪ್ರಭಾಪ್ರಿಯ ಆಯ್ಕೆಯಾಗಿದ್ದಾರೆ.

ಕಿಡ್ಸ್ ವರ್ಗದಲ್ಲಿ ವಿಜೇತರಾಗಿ ಬೆಂಗಳೂರಿನ ನಿತಿನ್ ಗೌಡ, 1st ರನ್ನರ್ ಅಪ್ ಆಗಿ ಬೆಂಗಳೂರಿನ ಚಂದನ್, 2nd ರನ್ನರ್ ಅಪ್ ಆಗಿ ಹಾವೇರಿಯ ವಿನಾಯಕ, 3rd ರನ್ನರ್ ಅಪ್ ಆಗಿ ಬೆಂಗಳೂರಿನ ಕಾರ್ತಿಕ್ ಮತ್ತು ಹುಡುಗಿಯರ ವಿಭಾಗದಲ್ಲಿ ವಿನ್ನರ್ ಆಗಿ ಬೆಂಗಳೂರಿನ ಯಾಮಿನಿ, 1st ರನ್ನರ್ ಅಪ್ ಆಗಿ ಹಾವೇರಿಯ ಲಿಖಿತ, 2nd ರನ್ನರ್ ಅಪ್ ಆಗಿ ಬೆಂಗಳೂರಿನ ಚಂದನ , 3rd ರನ್ನರ್ ಅಪ್ ಆಗಿ ಬೆಂಗಳೂರಿನ ಶ್ರೇಯಾಶ್ರೀ ವಿಜೇತರಾಗಿದ್ದಾರೆ.
ವಿ.ಎಮ್.ಪಿ ಇಂಟರ್ನ್ಯಾಷನಲ್ನ ಸಂಸ್ಥಾಪಕ ಅಭೀಷೆಕ್ ರಾಜ್, ಉಪ ಸಂಸ್ಥಾಪಕ ಸೌಂದರ್ಯ ಗೌಡ ಹಾಗೂ ಮುಖ್ಯ ತೀರ್ಪುಗಾರರಾಗಿ ಸೀಬಲ್, ವಂಶಿ ಕೃಷ್ಣ ರಾವಿ, ಅರುಣಿ ಅಶೋಕ್, ಸನ್ನಿಧಿ, ಭಾವನ ಮೊಗವೀರ್, ಅಕ್ಷಯ್ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಮಹೇಂದ್ರ ಮನೋತ್, ಪ್ರವಿಣ್ಕುಮಾರ್, ಪೃತ್ವಿರಾಜ್, ಮಂಜು ಹೆದ್ದುರ್ ಮತ್ತು ಉಪಸ್ಥಿತರಿದ್ದರು.
Mr and Ms Beauty Competition Mangalorean Karthik Bhat turns winner in Bangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm