ಬ್ರೇಕಿಂಗ್ ನ್ಯೂಸ್
17-01-21 02:54 pm Bangalore Correspondent ಕರ್ನಾಟಕ
ಬೆಂಗಳೂರು, ಜನವರಿ 17: ಕರ್ನಾಟಕದ ದಕ್ಷಿಣ ಕನ್ನಡ,ಉಡುಪಿಯಲ್ಲಿ ಮಳೆ ಬರುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಹಾಗೆಯೇ ಮತ್ತೊಂದು ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡದಲ್ಲಿ ಶನಿವಾರದಿಂದಲೂ ಮೋಡಕವಿದ ವಾತಾವರಣವಿದೆ. ಇನ್ನುಳಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೀದರ್ನಲ್ಲಿ 15.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಶನಿವಾರ ಶಿವಮೊಗ್ಗದ ಕೆಲವೆಡೆ ತುಂತುರು ಮಳೆಯಾಗಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣೆಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಒಣಹವೆ ಮುಂದುವರೆಯಲಿದೆ.
ಬಂಗಾಳಕೊಲ್ಲಿಯಿಂದ ಬರುತ್ತಿರುವ ನೈಋತ್ಯ ಮಳೆ ಮಾರುತಗಳು ವ್ಯಾಪಕ ಮಳೆಗೆ ಕಾರಣವಾಗಿದ್ದವು. ಪುದುಚ್ಚೇರಿ, ಕಾರೈಕಲ್, ಮಾಹೆ ಹಾಗೂ ಲಕ್ಷದೀಪಗಳಲ್ಲಿ ಮಳೆಯಾಗಿದೆ.
ಈ ಬಾರಿ ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಚಳಿ ಅಷ್ಟಾಗಿ ಕಾಣಿಸಿಕೊಂಡಿಲ್ಲ,ಸಂಕ್ರಾಂತಿ ಕಳೆದ ಮೇಲೆ ಸಾಮಾನ್ಯವಾಗಿ ಸೆಕೆಗಾಲ ಆರಂಭವಾಗುತ್ತದೆ.
Heavy Rains are said to be expected across Dakshina Kannada and Udupi states Weather Forecast.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm