ಬ್ರೇಕಿಂಗ್ ನ್ಯೂಸ್
17-01-21 02:54 pm Bangalore Correspondent ಕರ್ನಾಟಕ
ಬೆಂಗಳೂರು, ಜನವರಿ 17: ಕರ್ನಾಟಕದ ದಕ್ಷಿಣ ಕನ್ನಡ,ಉಡುಪಿಯಲ್ಲಿ ಮಳೆ ಬರುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಹಾಗೆಯೇ ಮತ್ತೊಂದು ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡದಲ್ಲಿ ಶನಿವಾರದಿಂದಲೂ ಮೋಡಕವಿದ ವಾತಾವರಣವಿದೆ. ಇನ್ನುಳಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೀದರ್ನಲ್ಲಿ 15.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಶನಿವಾರ ಶಿವಮೊಗ್ಗದ ಕೆಲವೆಡೆ ತುಂತುರು ಮಳೆಯಾಗಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣೆಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಒಣಹವೆ ಮುಂದುವರೆಯಲಿದೆ.
ಬಂಗಾಳಕೊಲ್ಲಿಯಿಂದ ಬರುತ್ತಿರುವ ನೈಋತ್ಯ ಮಳೆ ಮಾರುತಗಳು ವ್ಯಾಪಕ ಮಳೆಗೆ ಕಾರಣವಾಗಿದ್ದವು. ಪುದುಚ್ಚೇರಿ, ಕಾರೈಕಲ್, ಮಾಹೆ ಹಾಗೂ ಲಕ್ಷದೀಪಗಳಲ್ಲಿ ಮಳೆಯಾಗಿದೆ.
ಈ ಬಾರಿ ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಚಳಿ ಅಷ್ಟಾಗಿ ಕಾಣಿಸಿಕೊಂಡಿಲ್ಲ,ಸಂಕ್ರಾಂತಿ ಕಳೆದ ಮೇಲೆ ಸಾಮಾನ್ಯವಾಗಿ ಸೆಕೆಗಾಲ ಆರಂಭವಾಗುತ್ತದೆ.
Heavy Rains are said to be expected across Dakshina Kannada and Udupi states Weather Forecast.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm