ಬ್ರೇಕಿಂಗ್ ನ್ಯೂಸ್
17-01-21 04:54 pm Headline Karnataka News Network ಕರ್ನಾಟಕ
ಮೈಸೂರು, ಜ.17: ಏಪ್ರಿಲ್ ಬಳಿಕ ಯಡಿಯೂರಪ್ಪ ಅವರನ್ನು ತೆಗೆಯುತ್ತಾರೆ. ಸಿಎಂ ಕುರ್ಚಿಯಿಂದ ಕೆಳಗೆ ಇಳಿಸುತ್ತಾರೆ. ಇದು ನನಗೆ ಆರ್ ಎಸ್ ಎಸ್ ಮೂಲಗಳಿಂದ ಬಂದಿರುವ ಮಾಹಿತಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನಾಯಕತ್ವ ಬದಲಾವಣೆ ಖಚಿತ ಎಂದು ಪುನರುಚ್ಚರಿಸಿದ್ದಾರೆ.

ಯಡಿಯೂರಪ್ಪ ಸಿಎಂ ಆಗಿ ಪೂರ್ಣಾವಧಿ ಪೂರೈಸುತ್ತಾರೆ ಎಂಬ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದು , ಅವರು ಇನ್ನೇನು ಬಂದು ತೆಗೆಯುತ್ತೇನೆಂದು ಹೇಳೋಕಾಗತ್ತಾ..? ಯಾವುದೇ ಪಾರ್ಟಿಯ ಹೈಕಮಾಂಡ್ ಆದ್ರೂ ತೆಗೆಯುತ್ತೇನೆಂದು ಓಪನ್ನಾಗಿ ಹೇಳೋದಿಲ್ಲ.
ಹೈಕಮಾಂಡ್ ತೆಗೆಯುತ್ತೇನೆಂದ್ರೆ ಸರ್ಕಾರ ನಡೆಯುತ್ತಾ..? ಕೆಲಸ ಮಾಡೋಕಾಗುತ್ತಾ..? ಅವರು ಆ ರೀತಿ ಹೇಳಿರಬಹುದು. ಆದರೆ ನನಗಿರುವ ಮಾಹಿತಿ ಬೇರೆ. ನನಗೆ ಆರ್ ಎಸ್ಎಸ್ ಮೂಲಗಳಿಂದ ಮಾಹಿತಿ ಇದೆ. ಸಿಎಂ ಯಡಿಯೂರಪ್ಪ ಅವರನ್ನು ಏಪ್ರಿಲ್ ಬಳಿಕ ತೆಗೆಯುತ್ತಾರೆ ಎಂದು ಹೇಳಿದರು.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm