ಬ್ರೇಕಿಂಗ್ ನ್ಯೂಸ್
17-01-21 04:54 pm Headline Karnataka News Network ಕರ್ನಾಟಕ
ಮೈಸೂರು, ಜ.17: ಏಪ್ರಿಲ್ ಬಳಿಕ ಯಡಿಯೂರಪ್ಪ ಅವರನ್ನು ತೆಗೆಯುತ್ತಾರೆ. ಸಿಎಂ ಕುರ್ಚಿಯಿಂದ ಕೆಳಗೆ ಇಳಿಸುತ್ತಾರೆ. ಇದು ನನಗೆ ಆರ್ ಎಸ್ ಎಸ್ ಮೂಲಗಳಿಂದ ಬಂದಿರುವ ಮಾಹಿತಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನಾಯಕತ್ವ ಬದಲಾವಣೆ ಖಚಿತ ಎಂದು ಪುನರುಚ್ಚರಿಸಿದ್ದಾರೆ.

ಯಡಿಯೂರಪ್ಪ ಸಿಎಂ ಆಗಿ ಪೂರ್ಣಾವಧಿ ಪೂರೈಸುತ್ತಾರೆ ಎಂಬ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದು , ಅವರು ಇನ್ನೇನು ಬಂದು ತೆಗೆಯುತ್ತೇನೆಂದು ಹೇಳೋಕಾಗತ್ತಾ..? ಯಾವುದೇ ಪಾರ್ಟಿಯ ಹೈಕಮಾಂಡ್ ಆದ್ರೂ ತೆಗೆಯುತ್ತೇನೆಂದು ಓಪನ್ನಾಗಿ ಹೇಳೋದಿಲ್ಲ.
ಹೈಕಮಾಂಡ್ ತೆಗೆಯುತ್ತೇನೆಂದ್ರೆ ಸರ್ಕಾರ ನಡೆಯುತ್ತಾ..? ಕೆಲಸ ಮಾಡೋಕಾಗುತ್ತಾ..? ಅವರು ಆ ರೀತಿ ಹೇಳಿರಬಹುದು. ಆದರೆ ನನಗಿರುವ ಮಾಹಿತಿ ಬೇರೆ. ನನಗೆ ಆರ್ ಎಸ್ಎಸ್ ಮೂಲಗಳಿಂದ ಮಾಹಿತಿ ಇದೆ. ಸಿಎಂ ಯಡಿಯೂರಪ್ಪ ಅವರನ್ನು ಏಪ್ರಿಲ್ ಬಳಿಕ ತೆಗೆಯುತ್ತಾರೆ ಎಂದು ಹೇಳಿದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm