ಬ್ರೇಕಿಂಗ್ ನ್ಯೂಸ್
17-01-21 04:54 pm Headline Karnataka News Network ಕರ್ನಾಟಕ
ಮೈಸೂರು, ಜ.17: ಏಪ್ರಿಲ್ ಬಳಿಕ ಯಡಿಯೂರಪ್ಪ ಅವರನ್ನು ತೆಗೆಯುತ್ತಾರೆ. ಸಿಎಂ ಕುರ್ಚಿಯಿಂದ ಕೆಳಗೆ ಇಳಿಸುತ್ತಾರೆ. ಇದು ನನಗೆ ಆರ್ ಎಸ್ ಎಸ್ ಮೂಲಗಳಿಂದ ಬಂದಿರುವ ಮಾಹಿತಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನಾಯಕತ್ವ ಬದಲಾವಣೆ ಖಚಿತ ಎಂದು ಪುನರುಚ್ಚರಿಸಿದ್ದಾರೆ.
ಯಡಿಯೂರಪ್ಪ ಸಿಎಂ ಆಗಿ ಪೂರ್ಣಾವಧಿ ಪೂರೈಸುತ್ತಾರೆ ಎಂಬ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದು , ಅವರು ಇನ್ನೇನು ಬಂದು ತೆಗೆಯುತ್ತೇನೆಂದು ಹೇಳೋಕಾಗತ್ತಾ..? ಯಾವುದೇ ಪಾರ್ಟಿಯ ಹೈಕಮಾಂಡ್ ಆದ್ರೂ ತೆಗೆಯುತ್ತೇನೆಂದು ಓಪನ್ನಾಗಿ ಹೇಳೋದಿಲ್ಲ.
ಹೈಕಮಾಂಡ್ ತೆಗೆಯುತ್ತೇನೆಂದ್ರೆ ಸರ್ಕಾರ ನಡೆಯುತ್ತಾ..? ಕೆಲಸ ಮಾಡೋಕಾಗುತ್ತಾ..? ಅವರು ಆ ರೀತಿ ಹೇಳಿರಬಹುದು. ಆದರೆ ನನಗಿರುವ ಮಾಹಿತಿ ಬೇರೆ. ನನಗೆ ಆರ್ ಎಸ್ಎಸ್ ಮೂಲಗಳಿಂದ ಮಾಹಿತಿ ಇದೆ. ಸಿಎಂ ಯಡಿಯೂರಪ್ಪ ಅವರನ್ನು ಏಪ್ರಿಲ್ ಬಳಿಕ ತೆಗೆಯುತ್ತಾರೆ ಎಂದು ಹೇಳಿದರು.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am