ಬ್ರೇಕಿಂಗ್ ನ್ಯೂಸ್
17-01-21 04:54 pm Headline Karnataka News Network ಕರ್ನಾಟಕ
ಮೈಸೂರು, ಜ.17: ಏಪ್ರಿಲ್ ಬಳಿಕ ಯಡಿಯೂರಪ್ಪ ಅವರನ್ನು ತೆಗೆಯುತ್ತಾರೆ. ಸಿಎಂ ಕುರ್ಚಿಯಿಂದ ಕೆಳಗೆ ಇಳಿಸುತ್ತಾರೆ. ಇದು ನನಗೆ ಆರ್ ಎಸ್ ಎಸ್ ಮೂಲಗಳಿಂದ ಬಂದಿರುವ ಮಾಹಿತಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನಾಯಕತ್ವ ಬದಲಾವಣೆ ಖಚಿತ ಎಂದು ಪುನರುಚ್ಚರಿಸಿದ್ದಾರೆ.

ಯಡಿಯೂರಪ್ಪ ಸಿಎಂ ಆಗಿ ಪೂರ್ಣಾವಧಿ ಪೂರೈಸುತ್ತಾರೆ ಎಂಬ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದು , ಅವರು ಇನ್ನೇನು ಬಂದು ತೆಗೆಯುತ್ತೇನೆಂದು ಹೇಳೋಕಾಗತ್ತಾ..? ಯಾವುದೇ ಪಾರ್ಟಿಯ ಹೈಕಮಾಂಡ್ ಆದ್ರೂ ತೆಗೆಯುತ್ತೇನೆಂದು ಓಪನ್ನಾಗಿ ಹೇಳೋದಿಲ್ಲ.
ಹೈಕಮಾಂಡ್ ತೆಗೆಯುತ್ತೇನೆಂದ್ರೆ ಸರ್ಕಾರ ನಡೆಯುತ್ತಾ..? ಕೆಲಸ ಮಾಡೋಕಾಗುತ್ತಾ..? ಅವರು ಆ ರೀತಿ ಹೇಳಿರಬಹುದು. ಆದರೆ ನನಗಿರುವ ಮಾಹಿತಿ ಬೇರೆ. ನನಗೆ ಆರ್ ಎಸ್ಎಸ್ ಮೂಲಗಳಿಂದ ಮಾಹಿತಿ ಇದೆ. ಸಿಎಂ ಯಡಿಯೂರಪ್ಪ ಅವರನ್ನು ಏಪ್ರಿಲ್ ಬಳಿಕ ತೆಗೆಯುತ್ತಾರೆ ಎಂದು ಹೇಳಿದರು.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm