ಬ್ರೇಕಿಂಗ್ ನ್ಯೂಸ್
17-01-21 04:54 pm Headline Karnataka News Network ಕರ್ನಾಟಕ
ಮೈಸೂರು, ಜ.17: ಏಪ್ರಿಲ್ ಬಳಿಕ ಯಡಿಯೂರಪ್ಪ ಅವರನ್ನು ತೆಗೆಯುತ್ತಾರೆ. ಸಿಎಂ ಕುರ್ಚಿಯಿಂದ ಕೆಳಗೆ ಇಳಿಸುತ್ತಾರೆ. ಇದು ನನಗೆ ಆರ್ ಎಸ್ ಎಸ್ ಮೂಲಗಳಿಂದ ಬಂದಿರುವ ಮಾಹಿತಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನಾಯಕತ್ವ ಬದಲಾವಣೆ ಖಚಿತ ಎಂದು ಪುನರುಚ್ಚರಿಸಿದ್ದಾರೆ.

ಯಡಿಯೂರಪ್ಪ ಸಿಎಂ ಆಗಿ ಪೂರ್ಣಾವಧಿ ಪೂರೈಸುತ್ತಾರೆ ಎಂಬ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದು , ಅವರು ಇನ್ನೇನು ಬಂದು ತೆಗೆಯುತ್ತೇನೆಂದು ಹೇಳೋಕಾಗತ್ತಾ..? ಯಾವುದೇ ಪಾರ್ಟಿಯ ಹೈಕಮಾಂಡ್ ಆದ್ರೂ ತೆಗೆಯುತ್ತೇನೆಂದು ಓಪನ್ನಾಗಿ ಹೇಳೋದಿಲ್ಲ.
ಹೈಕಮಾಂಡ್ ತೆಗೆಯುತ್ತೇನೆಂದ್ರೆ ಸರ್ಕಾರ ನಡೆಯುತ್ತಾ..? ಕೆಲಸ ಮಾಡೋಕಾಗುತ್ತಾ..? ಅವರು ಆ ರೀತಿ ಹೇಳಿರಬಹುದು. ಆದರೆ ನನಗಿರುವ ಮಾಹಿತಿ ಬೇರೆ. ನನಗೆ ಆರ್ ಎಸ್ಎಸ್ ಮೂಲಗಳಿಂದ ಮಾಹಿತಿ ಇದೆ. ಸಿಎಂ ಯಡಿಯೂರಪ್ಪ ಅವರನ್ನು ಏಪ್ರಿಲ್ ಬಳಿಕ ತೆಗೆಯುತ್ತಾರೆ ಎಂದು ಹೇಳಿದರು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm