ಬ್ರೇಕಿಂಗ್ ನ್ಯೂಸ್
18-01-21 01:29 pm Headline Karnataka News Network ಕರ್ನಾಟಕ
ಗಂಗಾವತಿ, ಜ.18 : ಅರಣ್ಯ ಇಲಾಖೆ ವ್ಯಾಪ್ತಿಯ ಕ್ಷೇಮನಿಧಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿಟ್ಟು ನಿವೃತ್ತಿ ಅಂಚಿನಲ್ಲಿದ್ದ ಅರಣ್ಯ ಇಲಾಖೆಯ ಅರೆಕಾಲಿಕ ನೌಕರನೊಬ್ಬ ಕಚೇರಿಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ನೌಕರನನ್ನು ಟಿ.ಮಲ್ಲಿಕಾರ್ಜುನ (59) ಎಂದು ಗುರುತಿಸಲಾಗಿದೆ. ಕಳೆದ 37 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಅರೆಕಾಲಿಕ ನೌಕರನಾಗಿ ಕೆಲಸ ಮಾಡುತ್ತಿದ್ದ ಇವರು ಇದೇ ವರ್ಷ ಮೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದರು.
ಇದುವರೆಗೂ ಅರಣ್ಯ ಇಲಾಖೆಯಲ್ಲಿ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡ ಸಾವಿರಾರು ನೌಕರರಿಗೆ ಖಾಯಂ ಮಾಡಿಲ್ಲ. ಕೆಲವರು ಇದೇ ವರ್ಷ ನಿವೃತ್ತಿಯಾಗಲಿದ್ದು ಮುಂದಿನ ಭವಿಷ್ಯ ಕಷ್ಟವಾಗಿದೆ. ಸರಕಾರ ಕೂಡಲೇ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡವರನ್ನು ಖಾಯಂ ಮಾಡುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದ ಮಲ್ಲಿಕಾರ್ಜುನ ನೇಣಿಗೆ ಶರಣಾಗಿದ್ದಾರೆ.
ಯಾವುದೋ ಕಾರಣಕ್ಕೆ ನನ್ನ ಮಗ ಜೈಲಿಗೆ ಹೋಗಿದ್ದು ಸಿಎಂ ನನ್ನ ಮಗನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ರಾಮಣ್ಣ ಎನ್ನುವವರಿಂದ 20 ಸಾವಿರ ರೂ. ಸಾಲ ಪಡೆದು ಒಂದು ತಿಂಗಳು ಬಡ್ಡಿ ಪಾವತಿಸಿದ್ದು ಉಳಿದ ಹಣ ಕೊಟ್ಟು ದಾಖಲೆಗಳನ್ನು ವಾಪಸ್ ಪಡೆಯುವಂತೆ ಕುಟುಂಬದವರಿಗೆ ಪತ್ರದಲ್ಲಿ ತಿಳಿಸಿದ್ದಾನೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm